ರಾಯರ ಶ್ರೀಗುರು ವೈಭವೋತ್ಸವಕ್ಕೆ ಚಾಲನೆ, ವೀರೇಂದ್ರ ಹೆಗ್ಗಡೆ, ಕಿಚ್ಚ ಸುದೀಪ್ ಭಾಗಿ

ರಾಯರ ಶ್ರೀಗುರು ವೈಭವೋತ್ಸವಕ್ಕೆ ಚಾಲನೆ, ವೀರೇಂದ್ರ ಹೆಗ್ಗಡೆ, ಕಿಚ್ಚ ಸುದೀಪ್ ಭಾಗಿ

Suvarna News   | Asianet News
Published : Mar 05, 2022, 11:02 AM IST

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಗುರುರಾಯರ 401ನೇ ಪಟ್ಟಾಭಿಷೇಕ ಮಹೋತ್ಸವ ಮತ್ತು 427ನೇ ವರ್ಧಂತಿ ಉತ್ಸವಗಳ ಶ್ರೀಗುರುವೈಭವೋತ್ಸವದ ಸಪ್ತರಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.
 

ರಾಯಚೂರು (ಮಾ. 05): ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಗುರುರಾಯರ 401ನೇ ಪಟ್ಟಾಭಿಷೇಕ ಮಹೋತ್ಸವ ಮತ್ತು 427ನೇ ವರ್ಧಂತಿ ಉತ್ಸವಗಳ ಶ್ರೀಗುರುವೈಭವೋತ್ಸವದ ಸಪ್ತರಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.

ಗುರು ವೈಭವೋತ್ಸವ ಮೊದಲ ದಿನ ರಾಯರ ಪಟ್ಟಾಭಿಷೇಕ ಹಿನ್ನೆಲೆ ಶ್ರೀಗುರುಸಾರ್ವಭೌಮರ ಬೃಂದಾವನಕ್ಕೆ ವಿಶೇಷ ಪೂಜೆ, ಶ್ರೀಮಠದ ಪ್ರಾಕಾರದಲ್ಲಿ ಜ್ಞಾನಯಜ್ಞ ಕಾರ್ಯಕ್ರಮದಲ್ಲಿ ಪಂಡಿತರು ಹಾಗೂ ವಿದ್ವಾಂಸರಿಂದ ಪ್ರವಚನ, ಶ್ರೀಗಳಿಂದ ಮೂಲರಾಮದೇವರಿಗೆ ಸಂಸ್ಥಾನ ಪೂಜಾ ಕೈಂಕಾರ್ಯಗಳು ನಡೆದವು. ಬಳಿಕ ಮಠದ ಪ್ರಾಂಗಣದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ ಮೂರ್ತಿಗೆ ವಿಶೇಷ ಪೂಜೆ, ಪಾದುಕೆಗಳಿಗೆ ಪೂಜೆ ಕೈಂಕಾರ್ಯಗಳು ಜರುಗಿದವು. ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶ್ರೀರಾಘವೇಂದ್ರ ಸ್ವಾಮಿಗಳ ಸ್ವರ್ಣ ಪಾದುಕೆಗಳಿಗೆ ಮಂತ್ರ-ಘೋಷಗಳ ನಡುವೆ ನಾಣ್ಯಗಳು, ಮುತ್ತು, ರತ್ನಗಳಿಂದ ಅಭಿಷೇಕ ನೇರವೇರಿಸಿ, ಮಹಾಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಸೇವಗಳನ್ನು ಮಾಡಿದರು

ಪಟ್ಟಾಭಿಷೇಕ ಸಮಾರಂಭದಲ್ಲಿ ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿ ದೇವಸ್ಥಾನದ ಧರ್ಮಾಧಿಕಾರಿ ವಿರೇಂದ್ರ ಹೆಗ್ಡೆ ಭಾಗಿಯಾಗಿದ್ದರು. ನಟ ಕಿಚ್ಚ ಸುದೀಪ್ ಕೂಡಾ ಭೇಟಿ ನೀಡಿ, ಆಶೀರ್ವಾದ ಪಡೆದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more