3ನೇ ಅಲೆ ಬಗ್ಗೆ ಆತಂಕಕಾರಿ ಮಾಹಿತಿ : ಎಚ್ಚರಿಸಿದ ವೈದ್ಯರು

3ನೇ ಅಲೆ ಬಗ್ಗೆ ಆತಂಕಕಾರಿ ಮಾಹಿತಿ : ಎಚ್ಚರಿಸಿದ ವೈದ್ಯರು

Suvarna News   | Asianet News
Published : Jul 11, 2021, 09:58 AM ISTUpdated : Jul 11, 2021, 10:00 AM IST

ದೇಶದಲ್ಲಿ ಇನ್ನೂ ಎರಡನೇ ಅಲೆ ಸಂಪೂರ್ಣ ಅಂತ್ಯವಾಗಿಲ್ಲ. ಆಗಲೇ ಮೂರನೇ ಅಲೆ ಬಗ್ಗೆ ಆತಂಕ ಶುರುವಾಗಿದೆ. 

ಸರ್ಕಾರ 3ನೇ ಅಲೆಗೆ ಸಿದ್ಧವಾಗುತ್ತಿದ್ದು, ಈ ವೇಳೆ ಮಕ್ಕಳಿಗೆ ಹೆಚ್ಚು ಅಪಾಯವಾಗಲಿದೆ ಎನ್ನಲಾಗಿದೆ. ಅಲ್ಲದೇ ಜೊತೆಗೆ ಬ್ಲ್ಯಾಕ್ ಫಂಗಸ್ ಮಾರಿಯೂ ಕಾಡಲಿದೆ ಎಂದು ವೈದ್ಯರೇ ಎಚ್ಚರಿಸಿದ್ದಾರೆ. 

ಬೆಂಗಳೂರು (ಜು.11) : ದೇಶದಲ್ಲಿ ಇನ್ನೂ ಎರಡನೇ ಅಲೆ ಸಂಪೂರ್ಣ ಅಂತ್ಯವಾಗಿಲ್ಲ. ಆಗಲೇ ಮೂರನೇ ಅಲೆ ಬಗ್ಗೆ ಆತಂಕ ಶುರುವಾಗಿದೆ. 

2ನೇ ಡೋಸ್‌ ಲಸಿಕೆ ಪಡೆಯದಿದ್ದರೆ ಏನಾಗುತ್ತೆ?

ಸರ್ಕಾರ 3ನೇ ಅಲೆಗೆ ಸಿದ್ಧವಾಗುತ್ತಿದ್ದು, ಈ ವೇಳೆ ಮಕ್ಕಳಿಗೆ ಹೆಚ್ಚು ಅಪಾಯವಾಗಲಿದೆ ಎನ್ನಲಾಗಿದೆ. ಅಲ್ಲದೇ ಜೊತೆಗೆ ಬ್ಲ್ಯಾಕ್ ಫಂಗಸ್ ಮಾರಿಯೂ ಕಾಡಲಿದೆ ಎಂದು ವೈದ್ಯರೇ ಎಚ್ಚರಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!