ಹರ್ಷ ಅಂತಿಮ ವಿಧಿ-ವಿಧಾನ, ಮುಗಿಲು ಮುಟ್ಟಿದ ಕುಟುಂಸ್ಥರ ಆಕ್ರಂದನ, ಜೈ ಶ್ರೀರಾಮ್ ಎಂದ ಕಾರ್ಯಕರ್ತರು

ಹರ್ಷ ಅಂತಿಮ ವಿಧಿ-ವಿಧಾನ, ಮುಗಿಲು ಮುಟ್ಟಿದ ಕುಟುಂಸ್ಥರ ಆಕ್ರಂದನ, ಜೈ ಶ್ರೀರಾಮ್ ಎಂದ ಕಾರ್ಯಕರ್ತರು

Published : Feb 21, 2022, 07:14 PM IST

ಹರ್ಷ ಮೃತದೇಹವನ್ನು ಮೆರವಣಿಗೆ ಮೂಲಕ ಚಿತಾಗಾರಕ್ಕೆ ತರಲಾಗಿದೆ.  ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿಗೆ ಚಿತಾಗಾರಕ್ಕೆ ತಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಇದೇ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಹರ್ಷಾ. ಹರ್ಷ ಎಂದು ಘೋಷಣೆ ಕೂಗಿದ

ಶಿವಮೊಗ್ಗ, (ಫೆ.21): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ನಡೆದ ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ರಾಜ್ಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣ ಮಾಡಿದೆ. 

ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿ

ಹರ್ಷ ಮೃತದೇಹವನ್ನು ಮೆರವಣಿಗೆ ಮೂಲಕ ಚಿತಾಗಾರಕ್ಕೆ ತರಲಾಗಿದೆ.  ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿಗೆ ಚಿತಾಗಾರಕ್ಕೆ ತಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಇದೇ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಹರ್ಷಾ. ಹರ್ಷ ಎಂದು ಘೋಷಣೆ ಕೂಗಿದರು.

ಇನ್ನು ಅಂತ್ಯಕ್ರಿಯೆಯಲ್ಲಿ ಸಚಿವ ಕೆಎಸ್ ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ನಾಯಕರು ಭಾಗವಹಿಸಿದ್ರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more