ಸರ್ಪದೋಷ ಅಂದ್ರೆ ಇದೇನಾ?..ಬಾಲಕನನ್ನು ಬಿಟ್ಟು ಮತ್ಯಾರಿಗೂ ಕಾಣದ ನಾಗಪ್ಪ, 2 ತಿಂಗಳಲ್ಲಿ 9 ಬಾರಿ ಕಚ್ಚಿದ ಹಾವು!

ಸರ್ಪದೋಷ ಅಂದ್ರೆ ಇದೇನಾ?..ಬಾಲಕನನ್ನು ಬಿಟ್ಟು ಮತ್ಯಾರಿಗೂ ಕಾಣದ ನಾಗಪ್ಪ, 2 ತಿಂಗಳಲ್ಲಿ 9 ಬಾರಿ ಕಚ್ಚಿದ ಹಾವು!

Published : Aug 29, 2023, 09:04 PM IST


ಇದು ಸರ್ಪದೋಷವೋ ಅಥವಾ ಹುಡುಗನ ದುರಾದೃಷ್ಟವೋ ಗೊತ್ತಿಲ್ಲ. ಕಲಬುರಗಿಯಲ್ಲಿ ಬಾಲಕನೊಬ್ಬನಿಗೆ ಎರಡು ತಿಂಗಳ ಅವಧಿಯಲ್ಲಿ 9 ಬಾರಿ ನಾಗರಹಾವು ಕಚ್ಚಿದೆ. 9 ಬಾರಿಯೂ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
 

ಕಲಬುರಗಿ (ಆ.29): ಹಾವಿನ ದ್ವೇಷನ ಹನ್ನೆರಡು ವರುಷ ಅನ್ನೋದು ಮಾತು. ತನ್ನ ಸೇಡು ತೀರೋವರೆಗೂ ನಾಗರಹಾವು ಬಿಡೋದಿಲ್ಲ. ಅದೇ ರೀತಿಯ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. 

ಇಲ್ಲಿ ಈ ಬಾಲಕನ ಹೊರತಾಗಿ ಯಾರೊಬ್ಬರಿಗೂ ನಾಗರ ಹಾವು ಕಾಣೋದಿಲ್ಲ. 2 ತಿಂಗಳ ಅವಧಿಯಲ್ಲಿ 9 ಬಾರಿ ನಾಗರಹಾವು ಈತನಿಗೆ ಕಚ್ಚಿದೆ.  ಹಾವಿನ ಕಾಟದಿಂದ ಬೇಸತ್ತಿರುವ ಬಾಲಕನ ಕುಟುಂಬ ಸರ್ಪದೋಷ ಇರಬಹುದು ಎನ್ನುವ ಕಾರಣಕ್ಕೆ ಮನೆಯನ್ನು ಕೂಡ ತೊರೆದಿದೆ.

ವಿರಾಟ್‌ ಕೊಹ್ಲಿ ದಾಖಲೆ ಮುರಿದ ಇಸ್ರೋ, ಚಂದ್ರಯಾನ-3ಗೆ ಸಿಕ್ಕಿತು ಮತ್ತೊಂದು ಹಿರಿಮೆ!

ಹಲಕರ್ಟಿ ಗ್ರಾಮದ ವಿಜಯ್‌ ಕುಮಾರ್ ಹಾಗೂ ಉಷಾ ದಂಪತಿಯ ಪುತ್ರ 15 ವರ್ಷದ ಪ್ರಜ್ವಲ್‌ 9ನೇ ತರಗತಿಯಲ್ಲಿ ಓದುತ್ತಿದ್ದಾನೆ. ಜುಲೈ 3 ರಂದು ಮೊದಲ ಬಾರಿಗೆ ತನಗೆ ಹಾವು ಕಡಿದಿತ್ತು. ಅಲ್ಲಿಂದ ಇಲ್ಲಿಯವರೆಗೂ 9 ಬಾರಿ ಹಾವು ತನಗೆ ಕಚ್ಚಿದೆ ಎಂದು ಪ್ರಜ್ವಲ್‌ ಹೇಳಿಕೊಂಡಿದ್ದಾರೆ. ಇನ್ನು ಪ್ರಜ್ವಲ್‌ನ ಪೋಷಕರು ಹಾವಿನಿಂದ ಮುಕ್ತಿ ಕೊಡಿಸುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!