ಸರ್ಪದೋಷ ಅಂದ್ರೆ ಇದೇನಾ?..ಬಾಲಕನನ್ನು ಬಿಟ್ಟು ಮತ್ಯಾರಿಗೂ ಕಾಣದ ನಾಗಪ್ಪ, 2 ತಿಂಗಳಲ್ಲಿ 9 ಬಾರಿ ಕಚ್ಚಿದ ಹಾವು!

ಸರ್ಪದೋಷ ಅಂದ್ರೆ ಇದೇನಾ?..ಬಾಲಕನನ್ನು ಬಿಟ್ಟು ಮತ್ಯಾರಿಗೂ ಕಾಣದ ನಾಗಪ್ಪ, 2 ತಿಂಗಳಲ್ಲಿ 9 ಬಾರಿ ಕಚ್ಚಿದ ಹಾವು!

Published : Aug 29, 2023, 09:04 PM IST


ಇದು ಸರ್ಪದೋಷವೋ ಅಥವಾ ಹುಡುಗನ ದುರಾದೃಷ್ಟವೋ ಗೊತ್ತಿಲ್ಲ. ಕಲಬುರಗಿಯಲ್ಲಿ ಬಾಲಕನೊಬ್ಬನಿಗೆ ಎರಡು ತಿಂಗಳ ಅವಧಿಯಲ್ಲಿ 9 ಬಾರಿ ನಾಗರಹಾವು ಕಚ್ಚಿದೆ. 9 ಬಾರಿಯೂ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
 

ಕಲಬುರಗಿ (ಆ.29): ಹಾವಿನ ದ್ವೇಷನ ಹನ್ನೆರಡು ವರುಷ ಅನ್ನೋದು ಮಾತು. ತನ್ನ ಸೇಡು ತೀರೋವರೆಗೂ ನಾಗರಹಾವು ಬಿಡೋದಿಲ್ಲ. ಅದೇ ರೀತಿಯ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. 

ಇಲ್ಲಿ ಈ ಬಾಲಕನ ಹೊರತಾಗಿ ಯಾರೊಬ್ಬರಿಗೂ ನಾಗರ ಹಾವು ಕಾಣೋದಿಲ್ಲ. 2 ತಿಂಗಳ ಅವಧಿಯಲ್ಲಿ 9 ಬಾರಿ ನಾಗರಹಾವು ಈತನಿಗೆ ಕಚ್ಚಿದೆ.  ಹಾವಿನ ಕಾಟದಿಂದ ಬೇಸತ್ತಿರುವ ಬಾಲಕನ ಕುಟುಂಬ ಸರ್ಪದೋಷ ಇರಬಹುದು ಎನ್ನುವ ಕಾರಣಕ್ಕೆ ಮನೆಯನ್ನು ಕೂಡ ತೊರೆದಿದೆ.

ವಿರಾಟ್‌ ಕೊಹ್ಲಿ ದಾಖಲೆ ಮುರಿದ ಇಸ್ರೋ, ಚಂದ್ರಯಾನ-3ಗೆ ಸಿಕ್ಕಿತು ಮತ್ತೊಂದು ಹಿರಿಮೆ!

ಹಲಕರ್ಟಿ ಗ್ರಾಮದ ವಿಜಯ್‌ ಕುಮಾರ್ ಹಾಗೂ ಉಷಾ ದಂಪತಿಯ ಪುತ್ರ 15 ವರ್ಷದ ಪ್ರಜ್ವಲ್‌ 9ನೇ ತರಗತಿಯಲ್ಲಿ ಓದುತ್ತಿದ್ದಾನೆ. ಜುಲೈ 3 ರಂದು ಮೊದಲ ಬಾರಿಗೆ ತನಗೆ ಹಾವು ಕಡಿದಿತ್ತು. ಅಲ್ಲಿಂದ ಇಲ್ಲಿಯವರೆಗೂ 9 ಬಾರಿ ಹಾವು ತನಗೆ ಕಚ್ಚಿದೆ ಎಂದು ಪ್ರಜ್ವಲ್‌ ಹೇಳಿಕೊಂಡಿದ್ದಾರೆ. ಇನ್ನು ಪ್ರಜ್ವಲ್‌ನ ಪೋಷಕರು ಹಾವಿನಿಂದ ಮುಕ್ತಿ ಕೊಡಿಸುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?