ಸರ್ಪದೋಷ ಅಂದ್ರೆ ಇದೇನಾ?..ಬಾಲಕನನ್ನು ಬಿಟ್ಟು ಮತ್ಯಾರಿಗೂ ಕಾಣದ ನಾಗಪ್ಪ, 2 ತಿಂಗಳಲ್ಲಿ 9 ಬಾರಿ ಕಚ್ಚಿದ ಹಾವು!

ಸರ್ಪದೋಷ ಅಂದ್ರೆ ಇದೇನಾ?..ಬಾಲಕನನ್ನು ಬಿಟ್ಟು ಮತ್ಯಾರಿಗೂ ಕಾಣದ ನಾಗಪ್ಪ, 2 ತಿಂಗಳಲ್ಲಿ 9 ಬಾರಿ ಕಚ್ಚಿದ ಹಾವು!

Published : Aug 29, 2023, 09:04 PM IST


ಇದು ಸರ್ಪದೋಷವೋ ಅಥವಾ ಹುಡುಗನ ದುರಾದೃಷ್ಟವೋ ಗೊತ್ತಿಲ್ಲ. ಕಲಬುರಗಿಯಲ್ಲಿ ಬಾಲಕನೊಬ್ಬನಿಗೆ ಎರಡು ತಿಂಗಳ ಅವಧಿಯಲ್ಲಿ 9 ಬಾರಿ ನಾಗರಹಾವು ಕಚ್ಚಿದೆ. 9 ಬಾರಿಯೂ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
 

ಕಲಬುರಗಿ (ಆ.29): ಹಾವಿನ ದ್ವೇಷನ ಹನ್ನೆರಡು ವರುಷ ಅನ್ನೋದು ಮಾತು. ತನ್ನ ಸೇಡು ತೀರೋವರೆಗೂ ನಾಗರಹಾವು ಬಿಡೋದಿಲ್ಲ. ಅದೇ ರೀತಿಯ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. 

ಇಲ್ಲಿ ಈ ಬಾಲಕನ ಹೊರತಾಗಿ ಯಾರೊಬ್ಬರಿಗೂ ನಾಗರ ಹಾವು ಕಾಣೋದಿಲ್ಲ. 2 ತಿಂಗಳ ಅವಧಿಯಲ್ಲಿ 9 ಬಾರಿ ನಾಗರಹಾವು ಈತನಿಗೆ ಕಚ್ಚಿದೆ.  ಹಾವಿನ ಕಾಟದಿಂದ ಬೇಸತ್ತಿರುವ ಬಾಲಕನ ಕುಟುಂಬ ಸರ್ಪದೋಷ ಇರಬಹುದು ಎನ್ನುವ ಕಾರಣಕ್ಕೆ ಮನೆಯನ್ನು ಕೂಡ ತೊರೆದಿದೆ.

ವಿರಾಟ್‌ ಕೊಹ್ಲಿ ದಾಖಲೆ ಮುರಿದ ಇಸ್ರೋ, ಚಂದ್ರಯಾನ-3ಗೆ ಸಿಕ್ಕಿತು ಮತ್ತೊಂದು ಹಿರಿಮೆ!

ಹಲಕರ್ಟಿ ಗ್ರಾಮದ ವಿಜಯ್‌ ಕುಮಾರ್ ಹಾಗೂ ಉಷಾ ದಂಪತಿಯ ಪುತ್ರ 15 ವರ್ಷದ ಪ್ರಜ್ವಲ್‌ 9ನೇ ತರಗತಿಯಲ್ಲಿ ಓದುತ್ತಿದ್ದಾನೆ. ಜುಲೈ 3 ರಂದು ಮೊದಲ ಬಾರಿಗೆ ತನಗೆ ಹಾವು ಕಡಿದಿತ್ತು. ಅಲ್ಲಿಂದ ಇಲ್ಲಿಯವರೆಗೂ 9 ಬಾರಿ ಹಾವು ತನಗೆ ಕಚ್ಚಿದೆ ಎಂದು ಪ್ರಜ್ವಲ್‌ ಹೇಳಿಕೊಂಡಿದ್ದಾರೆ. ಇನ್ನು ಪ್ರಜ್ವಲ್‌ನ ಪೋಷಕರು ಹಾವಿನಿಂದ ಮುಕ್ತಿ ಕೊಡಿಸುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!