ಕೆಎಂಎಫ್‌ನಿಂದ ಹೊಸ ದರಪಟ್ಟಿ ಬಿಡುಗಡೆ; ಹಾಲಿನ ಉತ್ಪನ್ನ ಇನ್ಮುಂದೆ ದುಬಾರಿ

ಕೆಎಂಎಫ್‌ನಿಂದ ಹೊಸ ದರಪಟ್ಟಿ ಬಿಡುಗಡೆ; ಹಾಲಿನ ಉತ್ಪನ್ನ ಇನ್ಮುಂದೆ ದುಬಾರಿ

Published : Jul 17, 2022, 04:25 PM IST

 ದಿನಬಳಕೆಯ ವಿವಿಧ ವಸ್ತುಗಳು ಮತ್ತು ಹಲವು ಸೇವೆಗಳ ಮೇಲಿನ ಜಿಎಸ್‌ಟಿ ತೆರಿಗೆ ದರ ಹೆಚ್ಚಿಸುವ ಜಿಎಸ್‌ಟಿ ಮಂಡಳಿಯ ನಿರ್ಧಾರ ಜು.18ರ ಸೋಮವಾರದಿಂದ ಜಾರಿಗೆ ಬರಲಿದೆ. 

 ದಿನ ಬಳಕೆಯ ವಿವಿಧ ವಸ್ತುಗಳು ಮತ್ತು ಹಲವು ಸೇವೆಗಳ ಮೇಲಿನ ಜಿಎಸ್‌ಟಿ ತೆರಿಗೆ ದರ ಹೆಚ್ಚಿಸುವ ಜಿಎಸ್‌ಟಿ ಮಂಡಳಿಯ ನಿರ್ಧಾರ ಜು.18ರ ಸೋಮವಾರದಿಂದ ಜಾರಿಗೆ ಬರಲಿದೆ. ಹೀಗಾಗಿ ಜನಸಾಮಾನ್ಯರಿಗೆ ಮತ್ತೊಂದು ಸುತ್ತಿನಲ್ಲಿ ಜೇಬು ಸುಡುವುದು ಖಚಿತವಾಗಿದೆ. ಕೆಎಂಎಫ್‌ನಿಮದಲೂ ಹೊಸದರದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಹಾಲಿನ ದರ ಹೊರತುಪಡಿಸಿ ಕೆಎಂಎಫ್‌ ನ ಅನೇಕ ಉತ್ಪನ್ನಗಳ ದರ ಏರಿಕೆ ಮಾಡಲಾಗಿದೆ. ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಶೇ 5 ರಷ್ಟು ಜಿಎಸ್‌ಟಿ ವಿಧಿಸಲಾಗಿದೆ. ಅಂದರೆ 2-3 ರೂ ಹೆಚ್ಚಳವಾಗಲಿದೆ. 

ಪ್ಯಾಕ್‌ ಮಾಡಿದ ಮೀನು, ಮಾಂಸ, ಮೊಸರು, ಪನ್ನೀರ್‌, ಜೇನುತುಪ್ಪ, ಬೆಲ್ಲ, ಒಣಗಿಸಿದ ತರಕಾರಿ, ಗೋಧಿ, ಇತರೆ ಧಾನ್ಯಗಳು, ಮಂಡಕ್ಕಿ, ಸಾವಯವ ಗೊಬ್ಬರ, ಕೋಕೋಪೀಟ್‌ಗೆ ಇನ್ನು ಶೇ.5ರಷ್ಟುತೆರಿಗೆ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಇವೆಲ್ಲಾ ದುಬಾರಿಯಾಗಲಿದೆ.

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more