ಈ ಬಾರಿ ಮೈಸೂರು ದಸರಾಗೆ ದುಬಾರೆಯ ಮೂರು ಆನೆಗಳು ಮಾತ್ರ ಭಾಗಿ

ಈ ಬಾರಿ ಮೈಸೂರು ದಸರಾಗೆ ದುಬಾರೆಯ ಮೂರು ಆನೆಗಳು ಮಾತ್ರ ಭಾಗಿ

Suvarna News   | Asianet News
Published : Sep 12, 2021, 05:24 PM ISTUpdated : Sep 12, 2021, 06:04 PM IST

- ಮೈಸೂರು ದಸರಾಗೆ ದುಬಾರೆಯ ಮೂರು ಆನೆಗಳು

- ಧನಂಜಯ, ಕಾವೇರಿ, ವಿಕ್ರಮ ಆನೆ ಭಾಗಿ

- ಪ್ರತಿ ವರ್ಷ ಏಳು ಆನೆಗಳು ಪಾಲ್ಗೊಳ್ಳುತ್ತಿದ್ದವು
 

ಕೊಡಗು (ಸೆ. 12): ಮೈಸೂರು ದಸರಾಗೆ ಪ್ರತಿ ವರ್ಷ ದುಬಾರೆಯ  7 ಆನೆಗಳು ಪಾಲ್ಗೊಳ್ಳುತ್ತಿದ್ದವು. ಈ ವರ್ಷ  ಧನಂಜಯ, ಕಾವೇರಿ, ವಿಕ್ರಮ ಎಂಬ 3 ಆನೆಗಳು ಮಾತ್ರ ಪಾಲ್ಗೊಳ್ಳಲಿವೆ. ಅಂಬಾರಿ ಆನೆ ಜತೆ ಹೆಜ್ಜೆ ಹಾಕಲಿದ್ದಾಳೆ ಕಾವೇರಿ, ಪಟ್ಟದ ಆನೆಯಾಗಿ ವಿಕ್ರಮ, ಜಂಬೂಸವಾರಿಯಲ್ಲಿ ಧನಂಜಯ ಭಾಗಿಯಾಗಲಿದ್ದಾನೆ. ಕೋವಿಡ್ ಹಿನ್ನೆಲೆ ಮಾವುತ, ಕಾವಾಡಿಗರಿಗೆ ವ್ಯಾಕ್ಸಿನೇಷನ್‌ ಮಾಡಿಸಲಾಗಿದೆ. 

ಕೊರೊನಾ ಇರೋದ್ರಿಂದ ಎಲ್ಲರಿಗೂ ಬೇಸರ ಮೂಡಿಸಿದೆ. ಮನುಷ್ಯರಿಗೆ ಕೊರೊನಾ ಬಂದು ಹೋಗ್ತಿದೆ. ನಮ್ಮ ಆನೆ, ಬೇರೆ ಪ್ರಾಣಿಗಳಿಗೆ ಬರೋದು ಬೇಡ. ಮೈಸೂರು ದಸರಾ, ಆನೆಗಳಿಗೆ ವಿಶೇಷ ಮಹತ್ವ ಇದೆ
ಹಾಗಾಗಿ ದಸರಾ ನಿಲ್ಲಿಸೋದಕ್ಕಾಗಲ್ಲ. ದೇವರೇ ಎಲ್ಲರನ್ನೂ ಚನ್ನಾಗಿ ನೋಡಿಕೊಳ್ಳಬೇಕು ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಜತೆ ಹಿರಿಯ ಮಾವುತ ದೋಬಿ ಮಾತನಾಡಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್