ಈ ಬಾರಿ ಮೈಸೂರು ದಸರಾಗೆ ದುಬಾರೆಯ ಮೂರು ಆನೆಗಳು ಮಾತ್ರ ಭಾಗಿ

ಈ ಬಾರಿ ಮೈಸೂರು ದಸರಾಗೆ ದುಬಾರೆಯ ಮೂರು ಆನೆಗಳು ಮಾತ್ರ ಭಾಗಿ

Suvarna News   | Asianet News
Published : Sep 12, 2021, 05:24 PM ISTUpdated : Sep 12, 2021, 06:04 PM IST

- ಮೈಸೂರು ದಸರಾಗೆ ದುಬಾರೆಯ ಮೂರು ಆನೆಗಳು

- ಧನಂಜಯ, ಕಾವೇರಿ, ವಿಕ್ರಮ ಆನೆ ಭಾಗಿ

- ಪ್ರತಿ ವರ್ಷ ಏಳು ಆನೆಗಳು ಪಾಲ್ಗೊಳ್ಳುತ್ತಿದ್ದವು
 

ಕೊಡಗು (ಸೆ. 12): ಮೈಸೂರು ದಸರಾಗೆ ಪ್ರತಿ ವರ್ಷ ದುಬಾರೆಯ  7 ಆನೆಗಳು ಪಾಲ್ಗೊಳ್ಳುತ್ತಿದ್ದವು. ಈ ವರ್ಷ  ಧನಂಜಯ, ಕಾವೇರಿ, ವಿಕ್ರಮ ಎಂಬ 3 ಆನೆಗಳು ಮಾತ್ರ ಪಾಲ್ಗೊಳ್ಳಲಿವೆ. ಅಂಬಾರಿ ಆನೆ ಜತೆ ಹೆಜ್ಜೆ ಹಾಕಲಿದ್ದಾಳೆ ಕಾವೇರಿ, ಪಟ್ಟದ ಆನೆಯಾಗಿ ವಿಕ್ರಮ, ಜಂಬೂಸವಾರಿಯಲ್ಲಿ ಧನಂಜಯ ಭಾಗಿಯಾಗಲಿದ್ದಾನೆ. ಕೋವಿಡ್ ಹಿನ್ನೆಲೆ ಮಾವುತ, ಕಾವಾಡಿಗರಿಗೆ ವ್ಯಾಕ್ಸಿನೇಷನ್‌ ಮಾಡಿಸಲಾಗಿದೆ. 

ಕೊರೊನಾ ಇರೋದ್ರಿಂದ ಎಲ್ಲರಿಗೂ ಬೇಸರ ಮೂಡಿಸಿದೆ. ಮನುಷ್ಯರಿಗೆ ಕೊರೊನಾ ಬಂದು ಹೋಗ್ತಿದೆ. ನಮ್ಮ ಆನೆ, ಬೇರೆ ಪ್ರಾಣಿಗಳಿಗೆ ಬರೋದು ಬೇಡ. ಮೈಸೂರು ದಸರಾ, ಆನೆಗಳಿಗೆ ವಿಶೇಷ ಮಹತ್ವ ಇದೆ
ಹಾಗಾಗಿ ದಸರಾ ನಿಲ್ಲಿಸೋದಕ್ಕಾಗಲ್ಲ. ದೇವರೇ ಎಲ್ಲರನ್ನೂ ಚನ್ನಾಗಿ ನೋಡಿಕೊಳ್ಳಬೇಕು ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಜತೆ ಹಿರಿಯ ಮಾವುತ ದೋಬಿ ಮಾತನಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!