ಈ ಬಾರಿ ಮೈಸೂರು ದಸರಾಗೆ ದುಬಾರೆಯ ಮೂರು ಆನೆಗಳು ಮಾತ್ರ ಭಾಗಿ

ಈ ಬಾರಿ ಮೈಸೂರು ದಸರಾಗೆ ದುಬಾರೆಯ ಮೂರು ಆನೆಗಳು ಮಾತ್ರ ಭಾಗಿ

Suvarna News   | Asianet News
Published : Sep 12, 2021, 05:24 PM ISTUpdated : Sep 12, 2021, 06:04 PM IST

- ಮೈಸೂರು ದಸರಾಗೆ ದುಬಾರೆಯ ಮೂರು ಆನೆಗಳು

- ಧನಂಜಯ, ಕಾವೇರಿ, ವಿಕ್ರಮ ಆನೆ ಭಾಗಿ

- ಪ್ರತಿ ವರ್ಷ ಏಳು ಆನೆಗಳು ಪಾಲ್ಗೊಳ್ಳುತ್ತಿದ್ದವು
 

ಕೊಡಗು (ಸೆ. 12): ಮೈಸೂರು ದಸರಾಗೆ ಪ್ರತಿ ವರ್ಷ ದುಬಾರೆಯ  7 ಆನೆಗಳು ಪಾಲ್ಗೊಳ್ಳುತ್ತಿದ್ದವು. ಈ ವರ್ಷ  ಧನಂಜಯ, ಕಾವೇರಿ, ವಿಕ್ರಮ ಎಂಬ 3 ಆನೆಗಳು ಮಾತ್ರ ಪಾಲ್ಗೊಳ್ಳಲಿವೆ. ಅಂಬಾರಿ ಆನೆ ಜತೆ ಹೆಜ್ಜೆ ಹಾಕಲಿದ್ದಾಳೆ ಕಾವೇರಿ, ಪಟ್ಟದ ಆನೆಯಾಗಿ ವಿಕ್ರಮ, ಜಂಬೂಸವಾರಿಯಲ್ಲಿ ಧನಂಜಯ ಭಾಗಿಯಾಗಲಿದ್ದಾನೆ. ಕೋವಿಡ್ ಹಿನ್ನೆಲೆ ಮಾವುತ, ಕಾವಾಡಿಗರಿಗೆ ವ್ಯಾಕ್ಸಿನೇಷನ್‌ ಮಾಡಿಸಲಾಗಿದೆ. 

ಕೊರೊನಾ ಇರೋದ್ರಿಂದ ಎಲ್ಲರಿಗೂ ಬೇಸರ ಮೂಡಿಸಿದೆ. ಮನುಷ್ಯರಿಗೆ ಕೊರೊನಾ ಬಂದು ಹೋಗ್ತಿದೆ. ನಮ್ಮ ಆನೆ, ಬೇರೆ ಪ್ರಾಣಿಗಳಿಗೆ ಬರೋದು ಬೇಡ. ಮೈಸೂರು ದಸರಾ, ಆನೆಗಳಿಗೆ ವಿಶೇಷ ಮಹತ್ವ ಇದೆ
ಹಾಗಾಗಿ ದಸರಾ ನಿಲ್ಲಿಸೋದಕ್ಕಾಗಲ್ಲ. ದೇವರೇ ಎಲ್ಲರನ್ನೂ ಚನ್ನಾಗಿ ನೋಡಿಕೊಳ್ಳಬೇಕು ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಜತೆ ಹಿರಿಯ ಮಾವುತ ದೋಬಿ ಮಾತನಾಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!