ಹಳ್ಳಿಗಳಲ್ಲಿ ಕೊರೋನಾ ಜಾಗೃತಿ ಮೂಡಿಸಲು ಮುಂದಾದ ವೈದ್ಯರು

ಹಳ್ಳಿಗಳಲ್ಲಿ ಕೊರೋನಾ ಜಾಗೃತಿ ಮೂಡಿಸಲು ಮುಂದಾದ ವೈದ್ಯರು

Suvarna News   | Asianet News
Published : May 29, 2021, 09:47 AM ISTUpdated : May 29, 2021, 09:50 AM IST

ಹಳ್ಳಿಗಳಲ್ಲೂ ಕೊರೋನಾ ಸೋಂಕು ಹೆಚ್ಚಳವಾಗುತ್ತಿದೆ. ಕೊಡಗಿನ ಶನಿವಾರ ಸಂತೆಯಲ್ಲಿ ಜನಜಾಗೃತಿ ಮೂಡಿಸಲು ಶ್ವಾಸಕೋಶ ತಜ್ಞರಾದ ಡಾ. ಚೇತನ್ ಹಾಗೂ ಡಾ. ಸಂದೀಪ್ ಮುಂದಾಗಿದ್ದಾರೆ. 

ಬೆಂಗಳೂರು (ಮೇ. 29): ಹಳ್ಳಿಗಳಲ್ಲೂ ಸೋಂಕು ಹೆಚ್ಚಳವಾಗುತ್ತಿದೆ. ಕೊಡಗಿನ ಶನಿವಾರ ಸಂತೆಯಲ್ಲಿ ಜನಜಾಗೃತಿ ಮೂಡಿಸಲು ಶ್ವಾಸಕೋಶ ತಜ್ಞರಾದ ಡಾ. ಚೇತನ್ ಹಾಗೂ ಡಾ. ಸಂದೀಪ್ ಮುಂದಾಗಿದ್ದಾರೆ. 'ಹಳ್ಳಿಗಳಲ್ಲಿ ಪಲ್ಸ್ ಆಕ್ಸಿಮೀಟರ್ ಬಳಕೆ ಕುರಿತು ಜಾಗೃತಿ ಮೂಡಿಸಬೇಕಿದೆ. ಕೊರೊನಾ ಸಮಸ್ಯೆಯನ್ನು ವೈಜ್ಞಾನಿಕವಾಗಿ ಅರ್ಥ ಮಾಡಿಕೊಳ್ಳಬೇಕಿದೆ. ಹಳ್ಳಿ ಜನರಲ್ಲಿ ಭಯ ಹೋಗಲಾಡಿಸುವುದು ನಮ್ಮ ಮೊದಲ ಆದ್ಯತೆ. ವೈರಸ್ ಬಗ್ಗೆ ಭಯ ಹೋಗಲಾಡಿಸಿ, ಧೈರ್ಯ ತುಂಬಬೇಕಾಗಿದೆ' ಎಂದು ವೈದ್ಯರು ಏಷ್ಯಾನರಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 


 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ