ಹಳ್ಳಿಗಳಲ್ಲಿ ಕೊರೋನಾ ಜಾಗೃತಿ ಮೂಡಿಸಲು ಮುಂದಾದ ವೈದ್ಯರು

ಹಳ್ಳಿಗಳಲ್ಲಿ ಕೊರೋನಾ ಜಾಗೃತಿ ಮೂಡಿಸಲು ಮುಂದಾದ ವೈದ್ಯರು

Suvarna News   | Asianet News
Published : May 29, 2021, 09:47 AM ISTUpdated : May 29, 2021, 09:50 AM IST

ಹಳ್ಳಿಗಳಲ್ಲೂ ಕೊರೋನಾ ಸೋಂಕು ಹೆಚ್ಚಳವಾಗುತ್ತಿದೆ. ಕೊಡಗಿನ ಶನಿವಾರ ಸಂತೆಯಲ್ಲಿ ಜನಜಾಗೃತಿ ಮೂಡಿಸಲು ಶ್ವಾಸಕೋಶ ತಜ್ಞರಾದ ಡಾ. ಚೇತನ್ ಹಾಗೂ ಡಾ. ಸಂದೀಪ್ ಮುಂದಾಗಿದ್ದಾರೆ. 

ಬೆಂಗಳೂರು (ಮೇ. 29): ಹಳ್ಳಿಗಳಲ್ಲೂ ಸೋಂಕು ಹೆಚ್ಚಳವಾಗುತ್ತಿದೆ. ಕೊಡಗಿನ ಶನಿವಾರ ಸಂತೆಯಲ್ಲಿ ಜನಜಾಗೃತಿ ಮೂಡಿಸಲು ಶ್ವಾಸಕೋಶ ತಜ್ಞರಾದ ಡಾ. ಚೇತನ್ ಹಾಗೂ ಡಾ. ಸಂದೀಪ್ ಮುಂದಾಗಿದ್ದಾರೆ. 'ಹಳ್ಳಿಗಳಲ್ಲಿ ಪಲ್ಸ್ ಆಕ್ಸಿಮೀಟರ್ ಬಳಕೆ ಕುರಿತು ಜಾಗೃತಿ ಮೂಡಿಸಬೇಕಿದೆ. ಕೊರೊನಾ ಸಮಸ್ಯೆಯನ್ನು ವೈಜ್ಞಾನಿಕವಾಗಿ ಅರ್ಥ ಮಾಡಿಕೊಳ್ಳಬೇಕಿದೆ. ಹಳ್ಳಿ ಜನರಲ್ಲಿ ಭಯ ಹೋಗಲಾಡಿಸುವುದು ನಮ್ಮ ಮೊದಲ ಆದ್ಯತೆ. ವೈರಸ್ ಬಗ್ಗೆ ಭಯ ಹೋಗಲಾಡಿಸಿ, ಧೈರ್ಯ ತುಂಬಬೇಕಾಗಿದೆ' ಎಂದು ವೈದ್ಯರು ಏಷ್ಯಾನರಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 


 

04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!