ಹಳ್ಳಿಗಳಲ್ಲಿ ಕೊರೋನಾ ಜಾಗೃತಿ ಮೂಡಿಸಲು ಮುಂದಾದ ವೈದ್ಯರು

ಹಳ್ಳಿಗಳಲ್ಲಿ ಕೊರೋನಾ ಜಾಗೃತಿ ಮೂಡಿಸಲು ಮುಂದಾದ ವೈದ್ಯರು

Published : May 29, 2021, 09:47 AM ISTUpdated : May 29, 2021, 09:50 AM IST

ಹಳ್ಳಿಗಳಲ್ಲೂ ಕೊರೋನಾ ಸೋಂಕು ಹೆಚ್ಚಳವಾಗುತ್ತಿದೆ. ಕೊಡಗಿನ ಶನಿವಾರ ಸಂತೆಯಲ್ಲಿ ಜನಜಾಗೃತಿ ಮೂಡಿಸಲು ಶ್ವಾಸಕೋಶ ತಜ್ಞರಾದ ಡಾ. ಚೇತನ್ ಹಾಗೂ ಡಾ. ಸಂದೀಪ್ ಮುಂದಾಗಿದ್ದಾರೆ. 

ಬೆಂಗಳೂರು (ಮೇ. 29): ಹಳ್ಳಿಗಳಲ್ಲೂ ಸೋಂಕು ಹೆಚ್ಚಳವಾಗುತ್ತಿದೆ. ಕೊಡಗಿನ ಶನಿವಾರ ಸಂತೆಯಲ್ಲಿ ಜನಜಾಗೃತಿ ಮೂಡಿಸಲು ಶ್ವಾಸಕೋಶ ತಜ್ಞರಾದ ಡಾ. ಚೇತನ್ ಹಾಗೂ ಡಾ. ಸಂದೀಪ್ ಮುಂದಾಗಿದ್ದಾರೆ. 'ಹಳ್ಳಿಗಳಲ್ಲಿ ಪಲ್ಸ್ ಆಕ್ಸಿಮೀಟರ್ ಬಳಕೆ ಕುರಿತು ಜಾಗೃತಿ ಮೂಡಿಸಬೇಕಿದೆ. ಕೊರೊನಾ ಸಮಸ್ಯೆಯನ್ನು ವೈಜ್ಞಾನಿಕವಾಗಿ ಅರ್ಥ ಮಾಡಿಕೊಳ್ಳಬೇಕಿದೆ. ಹಳ್ಳಿ ಜನರಲ್ಲಿ ಭಯ ಹೋಗಲಾಡಿಸುವುದು ನಮ್ಮ ಮೊದಲ ಆದ್ಯತೆ. ವೈರಸ್ ಬಗ್ಗೆ ಭಯ ಹೋಗಲಾಡಿಸಿ, ಧೈರ್ಯ ತುಂಬಬೇಕಾಗಿದೆ' ಎಂದು ವೈದ್ಯರು ಏಷ್ಯಾನರಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 


 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!