ಹಳ್ಳಿಗಳಲ್ಲಿ ಕೊರೋನಾ ಜಾಗೃತಿ ಮೂಡಿಸಲು ಮುಂದಾದ ವೈದ್ಯರು

ಹಳ್ಳಿಗಳಲ್ಲಿ ಕೊರೋನಾ ಜಾಗೃತಿ ಮೂಡಿಸಲು ಮುಂದಾದ ವೈದ್ಯರು

Suvarna News   | Asianet News
Published : May 29, 2021, 09:47 AM ISTUpdated : May 29, 2021, 09:50 AM IST

ಹಳ್ಳಿಗಳಲ್ಲೂ ಕೊರೋನಾ ಸೋಂಕು ಹೆಚ್ಚಳವಾಗುತ್ತಿದೆ. ಕೊಡಗಿನ ಶನಿವಾರ ಸಂತೆಯಲ್ಲಿ ಜನಜಾಗೃತಿ ಮೂಡಿಸಲು ಶ್ವಾಸಕೋಶ ತಜ್ಞರಾದ ಡಾ. ಚೇತನ್ ಹಾಗೂ ಡಾ. ಸಂದೀಪ್ ಮುಂದಾಗಿದ್ದಾರೆ. 

ಬೆಂಗಳೂರು (ಮೇ. 29): ಹಳ್ಳಿಗಳಲ್ಲೂ ಸೋಂಕು ಹೆಚ್ಚಳವಾಗುತ್ತಿದೆ. ಕೊಡಗಿನ ಶನಿವಾರ ಸಂತೆಯಲ್ಲಿ ಜನಜಾಗೃತಿ ಮೂಡಿಸಲು ಶ್ವಾಸಕೋಶ ತಜ್ಞರಾದ ಡಾ. ಚೇತನ್ ಹಾಗೂ ಡಾ. ಸಂದೀಪ್ ಮುಂದಾಗಿದ್ದಾರೆ. 'ಹಳ್ಳಿಗಳಲ್ಲಿ ಪಲ್ಸ್ ಆಕ್ಸಿಮೀಟರ್ ಬಳಕೆ ಕುರಿತು ಜಾಗೃತಿ ಮೂಡಿಸಬೇಕಿದೆ. ಕೊರೊನಾ ಸಮಸ್ಯೆಯನ್ನು ವೈಜ್ಞಾನಿಕವಾಗಿ ಅರ್ಥ ಮಾಡಿಕೊಳ್ಳಬೇಕಿದೆ. ಹಳ್ಳಿ ಜನರಲ್ಲಿ ಭಯ ಹೋಗಲಾಡಿಸುವುದು ನಮ್ಮ ಮೊದಲ ಆದ್ಯತೆ. ವೈರಸ್ ಬಗ್ಗೆ ಭಯ ಹೋಗಲಾಡಿಸಿ, ಧೈರ್ಯ ತುಂಬಬೇಕಾಗಿದೆ' ಎಂದು ವೈದ್ಯರು ಏಷ್ಯಾನರಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 


 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?