ಕೊಡಗಿನಲ್ಲಿ ಮತ್ತೆ ಪ್ರವಾಹ; ಮತ್ತೆ ಮರುಕಳಿಸಲಿದೆಯಾ 2018ರ ಕರಾಳ ದಿನ..?

ಕೊಡಗಿನಲ್ಲಿ ಮತ್ತೆ ಪ್ರವಾಹ; ಮತ್ತೆ ಮರುಕಳಿಸಲಿದೆಯಾ 2018ರ ಕರಾಳ ದಿನ..?

Published : Jul 17, 2022, 05:15 PM IST

ಕರುನಾಡ ಕಾಶ್ಮೀರ ಅಂತ ಅನಿಸಿಕೊಂಡ ಕೊಡಗು, ಮಳೆಗಾಲ ಬಂದರೆ ಸಾಕು ಇಲ್ಲಿನ ನಕ್ಷೆಯೇ ಬದಲಾಗಿ ಹೋಗಿರುತ್ತೆ. ಸುರಿಯುತ್ತಿರುವ ಮಳೆಗೆ, ನದಿಗಳು ಮೈದುಂಬಿಕೊಂಡು ಹರಿಯುತ್ತಿವೆ. ಅದು ಅಪಾಯದ ಮಟ್ಟ ಮೀರಿ. ಇದರಿಂದ ಜನರ ಜೀವನವೇ ಅಸ್ತವ್ಯಸ್ತವಾಗಿ ಹೋಗಿದೆ.  

ಕರುನಾಡ ಕಾಶ್ಮೀರ ಅಂತ ಅನಿಸಿಕೊಂಡ ಕೊಡಗು(Kodagu)  ಮಳೆಗಾಲ (Rain)  ಬಂದರೆ ಸಾಕು ಇಲ್ಲಿನ ನಕ್ಷೆಯೇ ಬದಲಾಗಿ ಹೋಗಿರುತ್ತೆ. ಸುರಿಯುತ್ತಿರುವ ಮಳೆಗೆ, ನದಿಗಳು ಮೈದುಂಬಿಕೊಂಡು ಹರಿಯುತ್ತಿವೆ. ಅದು ಅಪಾಯದ ಮಟ್ಟ ಮೀರಿ. ಇದರಿಂದ ಜನರ ಜೀವನವೇ ಅಸ್ತವ್ಯಸ್ತವಾಗಿ ಹೋಗಿದೆ.  ಹಲವು ಮನೆಗಳ ಮೇಲೆ ಮರ ಬಿದ್ದು ಮನೆಗಳಿಗೆ ಹಾನಿಯಾಗಿವೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಸುರಿದ ಧಾರಾಕಾರ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತಗೊಂಡಿದೆ. ಭಾಗಮಂಡಲ-ನಾಪೋಕ್ಲು ರಸ್ತೆ ಮೂರನೇ ಬಾರಿ ಜಲಾವೃತಗೊಂಡು ಸಂಪರ್ಕ ಕಡಿತವಾಗಿದೆ. 

ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಮಡಿಕೇರಿ ತಾಲೂಕಿನ ಬಲಮುರಿ ಕೆಳ ಸೇತುವೆ ಮುಳುಗಡೆಗೊಂಡಿದ್ದು 2 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಭೂಕುಸಿತದ ಭೀತಿಯಿರುವ ತೋರದ 14 ಕುಟುಂಬದ 34 ಜನರನ್ನು ತೋರ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. 

ಕೊಡಗಿನ ಎಂದೂ ಮರೆಯದ ಮಳೆಗಾಲ ಎಂದರೆ ಅದು 2018 ರದ್ದು, ಅಂದಿನ ನಳೆ ಕೊಡಗಿನ ಚಿತ್ರಣವನ್ನೇ ಬದಲಿಸಿತ್ತು. ಈಗಲೂ ಕೊಡಗಿನ ಜನರಿಗೆ ಆ ದಿನಗಳು ನೆನಪಾದರೆ ಸಾಕು, ಬೆಚ್ಚಿ ಬೀಳ್ತಾರೆ. ಈಗ ಮತ್ತೆ ಪ್ರಳಯಾಸುರ ಕೊಡಗಿಗೆ ರೀ ಎಂಟ್ರಿ ಆಗಿದ್ದಾನೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more