ಕೊಡಗಿನಲ್ಲಿ ಮತ್ತೆ ಪ್ರವಾಹ; ಮತ್ತೆ ಮರುಕಳಿಸಲಿದೆಯಾ 2018ರ ಕರಾಳ ದಿನ..?

ಕೊಡಗಿನಲ್ಲಿ ಮತ್ತೆ ಪ್ರವಾಹ; ಮತ್ತೆ ಮರುಕಳಿಸಲಿದೆಯಾ 2018ರ ಕರಾಳ ದಿನ..?

Published : Jul 17, 2022, 05:15 PM IST

ಕರುನಾಡ ಕಾಶ್ಮೀರ ಅಂತ ಅನಿಸಿಕೊಂಡ ಕೊಡಗು, ಮಳೆಗಾಲ ಬಂದರೆ ಸಾಕು ಇಲ್ಲಿನ ನಕ್ಷೆಯೇ ಬದಲಾಗಿ ಹೋಗಿರುತ್ತೆ. ಸುರಿಯುತ್ತಿರುವ ಮಳೆಗೆ, ನದಿಗಳು ಮೈದುಂಬಿಕೊಂಡು ಹರಿಯುತ್ತಿವೆ. ಅದು ಅಪಾಯದ ಮಟ್ಟ ಮೀರಿ. ಇದರಿಂದ ಜನರ ಜೀವನವೇ ಅಸ್ತವ್ಯಸ್ತವಾಗಿ ಹೋಗಿದೆ.  

ಕರುನಾಡ ಕಾಶ್ಮೀರ ಅಂತ ಅನಿಸಿಕೊಂಡ ಕೊಡಗು(Kodagu)  ಮಳೆಗಾಲ (Rain)  ಬಂದರೆ ಸಾಕು ಇಲ್ಲಿನ ನಕ್ಷೆಯೇ ಬದಲಾಗಿ ಹೋಗಿರುತ್ತೆ. ಸುರಿಯುತ್ತಿರುವ ಮಳೆಗೆ, ನದಿಗಳು ಮೈದುಂಬಿಕೊಂಡು ಹರಿಯುತ್ತಿವೆ. ಅದು ಅಪಾಯದ ಮಟ್ಟ ಮೀರಿ. ಇದರಿಂದ ಜನರ ಜೀವನವೇ ಅಸ್ತವ್ಯಸ್ತವಾಗಿ ಹೋಗಿದೆ.  ಹಲವು ಮನೆಗಳ ಮೇಲೆ ಮರ ಬಿದ್ದು ಮನೆಗಳಿಗೆ ಹಾನಿಯಾಗಿವೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಸುರಿದ ಧಾರಾಕಾರ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತಗೊಂಡಿದೆ. ಭಾಗಮಂಡಲ-ನಾಪೋಕ್ಲು ರಸ್ತೆ ಮೂರನೇ ಬಾರಿ ಜಲಾವೃತಗೊಂಡು ಸಂಪರ್ಕ ಕಡಿತವಾಗಿದೆ. 

ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಮಡಿಕೇರಿ ತಾಲೂಕಿನ ಬಲಮುರಿ ಕೆಳ ಸೇತುವೆ ಮುಳುಗಡೆಗೊಂಡಿದ್ದು 2 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಭೂಕುಸಿತದ ಭೀತಿಯಿರುವ ತೋರದ 14 ಕುಟುಂಬದ 34 ಜನರನ್ನು ತೋರ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. 

ಕೊಡಗಿನ ಎಂದೂ ಮರೆಯದ ಮಳೆಗಾಲ ಎಂದರೆ ಅದು 2018 ರದ್ದು, ಅಂದಿನ ನಳೆ ಕೊಡಗಿನ ಚಿತ್ರಣವನ್ನೇ ಬದಲಿಸಿತ್ತು. ಈಗಲೂ ಕೊಡಗಿನ ಜನರಿಗೆ ಆ ದಿನಗಳು ನೆನಪಾದರೆ ಸಾಕು, ಬೆಚ್ಚಿ ಬೀಳ್ತಾರೆ. ಈಗ ಮತ್ತೆ ಪ್ರಳಯಾಸುರ ಕೊಡಗಿಗೆ ರೀ ಎಂಟ್ರಿ ಆಗಿದ್ದಾನೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more