ಕೊಡಗಿನಲ್ಲಿ ಮತ್ತೆ ಪ್ರವಾಹ; ಮತ್ತೆ ಮರುಕಳಿಸಲಿದೆಯಾ 2018ರ ಕರಾಳ ದಿನ..?

ಕೊಡಗಿನಲ್ಲಿ ಮತ್ತೆ ಪ್ರವಾಹ; ಮತ್ತೆ ಮರುಕಳಿಸಲಿದೆಯಾ 2018ರ ಕರಾಳ ದಿನ..?

Published : Jul 17, 2022, 05:15 PM IST

ಕರುನಾಡ ಕಾಶ್ಮೀರ ಅಂತ ಅನಿಸಿಕೊಂಡ ಕೊಡಗು, ಮಳೆಗಾಲ ಬಂದರೆ ಸಾಕು ಇಲ್ಲಿನ ನಕ್ಷೆಯೇ ಬದಲಾಗಿ ಹೋಗಿರುತ್ತೆ. ಸುರಿಯುತ್ತಿರುವ ಮಳೆಗೆ, ನದಿಗಳು ಮೈದುಂಬಿಕೊಂಡು ಹರಿಯುತ್ತಿವೆ. ಅದು ಅಪಾಯದ ಮಟ್ಟ ಮೀರಿ. ಇದರಿಂದ ಜನರ ಜೀವನವೇ ಅಸ್ತವ್ಯಸ್ತವಾಗಿ ಹೋಗಿದೆ.  

ಕರುನಾಡ ಕಾಶ್ಮೀರ ಅಂತ ಅನಿಸಿಕೊಂಡ ಕೊಡಗು(Kodagu)  ಮಳೆಗಾಲ (Rain)  ಬಂದರೆ ಸಾಕು ಇಲ್ಲಿನ ನಕ್ಷೆಯೇ ಬದಲಾಗಿ ಹೋಗಿರುತ್ತೆ. ಸುರಿಯುತ್ತಿರುವ ಮಳೆಗೆ, ನದಿಗಳು ಮೈದುಂಬಿಕೊಂಡು ಹರಿಯುತ್ತಿವೆ. ಅದು ಅಪಾಯದ ಮಟ್ಟ ಮೀರಿ. ಇದರಿಂದ ಜನರ ಜೀವನವೇ ಅಸ್ತವ್ಯಸ್ತವಾಗಿ ಹೋಗಿದೆ.  ಹಲವು ಮನೆಗಳ ಮೇಲೆ ಮರ ಬಿದ್ದು ಮನೆಗಳಿಗೆ ಹಾನಿಯಾಗಿವೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಸುರಿದ ಧಾರಾಕಾರ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತಗೊಂಡಿದೆ. ಭಾಗಮಂಡಲ-ನಾಪೋಕ್ಲು ರಸ್ತೆ ಮೂರನೇ ಬಾರಿ ಜಲಾವೃತಗೊಂಡು ಸಂಪರ್ಕ ಕಡಿತವಾಗಿದೆ. 

ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಮಡಿಕೇರಿ ತಾಲೂಕಿನ ಬಲಮುರಿ ಕೆಳ ಸೇತುವೆ ಮುಳುಗಡೆಗೊಂಡಿದ್ದು 2 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಭೂಕುಸಿತದ ಭೀತಿಯಿರುವ ತೋರದ 14 ಕುಟುಂಬದ 34 ಜನರನ್ನು ತೋರ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. 

ಕೊಡಗಿನ ಎಂದೂ ಮರೆಯದ ಮಳೆಗಾಲ ಎಂದರೆ ಅದು 2018 ರದ್ದು, ಅಂದಿನ ನಳೆ ಕೊಡಗಿನ ಚಿತ್ರಣವನ್ನೇ ಬದಲಿಸಿತ್ತು. ಈಗಲೂ ಕೊಡಗಿನ ಜನರಿಗೆ ಆ ದಿನಗಳು ನೆನಪಾದರೆ ಸಾಕು, ಬೆಚ್ಚಿ ಬೀಳ್ತಾರೆ. ಈಗ ಮತ್ತೆ ಪ್ರಳಯಾಸುರ ಕೊಡಗಿಗೆ ರೀ ಎಂಟ್ರಿ ಆಗಿದ್ದಾನೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more