ಕೊಡಗಿನಲ್ಲಿ ಮತ್ತೆ ಪ್ರವಾಹ; ಮತ್ತೆ ಮರುಕಳಿಸಲಿದೆಯಾ 2018ರ ಕರಾಳ ದಿನ..?

ಕೊಡಗಿನಲ್ಲಿ ಮತ್ತೆ ಪ್ರವಾಹ; ಮತ್ತೆ ಮರುಕಳಿಸಲಿದೆಯಾ 2018ರ ಕರಾಳ ದಿನ..?

Published : Jul 17, 2022, 05:15 PM IST

ಕರುನಾಡ ಕಾಶ್ಮೀರ ಅಂತ ಅನಿಸಿಕೊಂಡ ಕೊಡಗು, ಮಳೆಗಾಲ ಬಂದರೆ ಸಾಕು ಇಲ್ಲಿನ ನಕ್ಷೆಯೇ ಬದಲಾಗಿ ಹೋಗಿರುತ್ತೆ. ಸುರಿಯುತ್ತಿರುವ ಮಳೆಗೆ, ನದಿಗಳು ಮೈದುಂಬಿಕೊಂಡು ಹರಿಯುತ್ತಿವೆ. ಅದು ಅಪಾಯದ ಮಟ್ಟ ಮೀರಿ. ಇದರಿಂದ ಜನರ ಜೀವನವೇ ಅಸ್ತವ್ಯಸ್ತವಾಗಿ ಹೋಗಿದೆ.  

ಕರುನಾಡ ಕಾಶ್ಮೀರ ಅಂತ ಅನಿಸಿಕೊಂಡ ಕೊಡಗು(Kodagu)  ಮಳೆಗಾಲ (Rain)  ಬಂದರೆ ಸಾಕು ಇಲ್ಲಿನ ನಕ್ಷೆಯೇ ಬದಲಾಗಿ ಹೋಗಿರುತ್ತೆ. ಸುರಿಯುತ್ತಿರುವ ಮಳೆಗೆ, ನದಿಗಳು ಮೈದುಂಬಿಕೊಂಡು ಹರಿಯುತ್ತಿವೆ. ಅದು ಅಪಾಯದ ಮಟ್ಟ ಮೀರಿ. ಇದರಿಂದ ಜನರ ಜೀವನವೇ ಅಸ್ತವ್ಯಸ್ತವಾಗಿ ಹೋಗಿದೆ.  ಹಲವು ಮನೆಗಳ ಮೇಲೆ ಮರ ಬಿದ್ದು ಮನೆಗಳಿಗೆ ಹಾನಿಯಾಗಿವೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಸುರಿದ ಧಾರಾಕಾರ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತಗೊಂಡಿದೆ. ಭಾಗಮಂಡಲ-ನಾಪೋಕ್ಲು ರಸ್ತೆ ಮೂರನೇ ಬಾರಿ ಜಲಾವೃತಗೊಂಡು ಸಂಪರ್ಕ ಕಡಿತವಾಗಿದೆ. 

ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಮಡಿಕೇರಿ ತಾಲೂಕಿನ ಬಲಮುರಿ ಕೆಳ ಸೇತುವೆ ಮುಳುಗಡೆಗೊಂಡಿದ್ದು 2 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಭೂಕುಸಿತದ ಭೀತಿಯಿರುವ ತೋರದ 14 ಕುಟುಂಬದ 34 ಜನರನ್ನು ತೋರ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. 

ಕೊಡಗಿನ ಎಂದೂ ಮರೆಯದ ಮಳೆಗಾಲ ಎಂದರೆ ಅದು 2018 ರದ್ದು, ಅಂದಿನ ನಳೆ ಕೊಡಗಿನ ಚಿತ್ರಣವನ್ನೇ ಬದಲಿಸಿತ್ತು. ಈಗಲೂ ಕೊಡಗಿನ ಜನರಿಗೆ ಆ ದಿನಗಳು ನೆನಪಾದರೆ ಸಾಕು, ಬೆಚ್ಚಿ ಬೀಳ್ತಾರೆ. ಈಗ ಮತ್ತೆ ಪ್ರಳಯಾಸುರ ಕೊಡಗಿಗೆ ರೀ ಎಂಟ್ರಿ ಆಗಿದ್ದಾನೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more