ಸರ್ಕಾರಕ್ಕೆ ಗ್ರಾಮಸ್ಥರ ಚಾಲೆಂಜ್! ಸಂಪರ್ಕ ಸೇತುವೆ ನಿರ್ಮಿಸಿ ಮಾದರಿ

ಸರ್ಕಾರಕ್ಕೆ ಗ್ರಾಮಸ್ಥರ ಚಾಲೆಂಜ್! ಸಂಪರ್ಕ ಸೇತುವೆ ನಿರ್ಮಿಸಿ ಮಾದರಿ

Published : Jun 12, 2020, 05:24 PM ISTUpdated : Jul 10, 2020, 06:00 PM IST

2018 ರ ಮಹಾಮಳೆಯಿಂದಾಗಿ ಮಡಿಕೇರಿ ತಾಲೂಕಿನ ಮೊಣ್ಣಂಗೇರಿ ಗ್ರಾಮ ನಲುಗಿ ಹೋಗಿತ್ತು.  ಭೂ ಕುಸಿತದಿಂದ ರಸ್ತೆ, ಸೇತುವೆಗಳು ಕೊಚ್ಚಿ ಹೋಗಿದ್ದವು. ಎರಡು ವರ್ಷವಾದ್ರೂ ಸೇತುವೆ ನಿರ್ಮಾಣದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿದ್ದು,  ಗ್ರಾಮಸ್ಥರಿಂದ ಶ್ರಮದಾನ ಮೂಲಕ ಹೊಸ ಸೇತುವೆ ನಿರ್ಮಾಣವಾಗಿದೆ. 

ಬೆಂಗಳೂರು (ಜೂ. 12): 2018 ರ ಮಹಾಮಳೆಯಿಂದಾಗಿ ಮಡಿಕೇರಿ ತಾಲೂಕಿನ ಮೊಣ್ಣಂಗೇರಿ ಗ್ರಾಮ ನಲುಗಿ ಹೋಗಿತ್ತು.  ಭೂ ಕುಸಿತದಿಂದ ರಸ್ತೆ, ಸೇತುವೆಗಳು ಕೊಚ್ಚಿ ಹೋಗಿದ್ದವು. ಎರಡು ವರ್ಷವಾದ್ರೂ ಸೇತುವೆ ನಿರ್ಮಾಣದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿದ್ದು,  ಗ್ರಾಮಸ್ಥರಿಂದ ಶ್ರಮದಾನ ಮೂಲಕ ಹೊಸ ಸೇತುವೆ ನಿರ್ಮಾಣವಾಗಿದೆ. 

ಕಲ್ಲು ಬಂಡೆ, ಮರದ ದಿಮ್ಮಿ, ಮುರಿದ ವಿದ್ಯುತ್ ಕಂಬ ಬಳಕೆ ಮಾಡಿ ಐದು ಕಡೆ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿದೆ. ನೂರಕ್ಕೂ ಹೆಚ್ಚು ಗ್ರಾಮಸ್ಥರ ಸಾಥ್  ನೀಡಿದ್ದಾರೆ. ಸೇತುವೆ ನಿರ್ಮಾಣಕ್ಕೆ ವಾಟ್ಸಾಪ್ ಗ್ರೂಪ್ ನೆರವಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!