ಸರ್ಕಾರಕ್ಕೆ ಗ್ರಾಮಸ್ಥರ ಚಾಲೆಂಜ್! ಸಂಪರ್ಕ ಸೇತುವೆ ನಿರ್ಮಿಸಿ ಮಾದರಿ

ಸರ್ಕಾರಕ್ಕೆ ಗ್ರಾಮಸ್ಥರ ಚಾಲೆಂಜ್! ಸಂಪರ್ಕ ಸೇತುವೆ ನಿರ್ಮಿಸಿ ಮಾದರಿ

Published : Jun 12, 2020, 05:24 PM ISTUpdated : Jul 10, 2020, 06:00 PM IST

2018 ರ ಮಹಾಮಳೆಯಿಂದಾಗಿ ಮಡಿಕೇರಿ ತಾಲೂಕಿನ ಮೊಣ್ಣಂಗೇರಿ ಗ್ರಾಮ ನಲುಗಿ ಹೋಗಿತ್ತು.  ಭೂ ಕುಸಿತದಿಂದ ರಸ್ತೆ, ಸೇತುವೆಗಳು ಕೊಚ್ಚಿ ಹೋಗಿದ್ದವು. ಎರಡು ವರ್ಷವಾದ್ರೂ ಸೇತುವೆ ನಿರ್ಮಾಣದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿದ್ದು,  ಗ್ರಾಮಸ್ಥರಿಂದ ಶ್ರಮದಾನ ಮೂಲಕ ಹೊಸ ಸೇತುವೆ ನಿರ್ಮಾಣವಾಗಿದೆ. 

ಬೆಂಗಳೂರು (ಜೂ. 12): 2018 ರ ಮಹಾಮಳೆಯಿಂದಾಗಿ ಮಡಿಕೇರಿ ತಾಲೂಕಿನ ಮೊಣ್ಣಂಗೇರಿ ಗ್ರಾಮ ನಲುಗಿ ಹೋಗಿತ್ತು.  ಭೂ ಕುಸಿತದಿಂದ ರಸ್ತೆ, ಸೇತುವೆಗಳು ಕೊಚ್ಚಿ ಹೋಗಿದ್ದವು. ಎರಡು ವರ್ಷವಾದ್ರೂ ಸೇತುವೆ ನಿರ್ಮಾಣದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿದ್ದು,  ಗ್ರಾಮಸ್ಥರಿಂದ ಶ್ರಮದಾನ ಮೂಲಕ ಹೊಸ ಸೇತುವೆ ನಿರ್ಮಾಣವಾಗಿದೆ. 

ಕಲ್ಲು ಬಂಡೆ, ಮರದ ದಿಮ್ಮಿ, ಮುರಿದ ವಿದ್ಯುತ್ ಕಂಬ ಬಳಕೆ ಮಾಡಿ ಐದು ಕಡೆ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿದೆ. ನೂರಕ್ಕೂ ಹೆಚ್ಚು ಗ್ರಾಮಸ್ಥರ ಸಾಥ್  ನೀಡಿದ್ದಾರೆ. ಸೇತುವೆ ನಿರ್ಮಾಣಕ್ಕೆ ವಾಟ್ಸಾಪ್ ಗ್ರೂಪ್ ನೆರವಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!