ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ : ಕೊರೋನಾ ಕೊನೆಯಾಗುತ್ತಾ-ಮತ್ತೇನು ಕಾದಿದೆ ಜಗಕೆ..?

ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ : ಕೊರೋನಾ ಕೊನೆಯಾಗುತ್ತಾ-ಮತ್ತೇನು ಕಾದಿದೆ ಜಗಕೆ..?

Published : Jun 03, 2021, 11:28 AM ISTUpdated : Jun 03, 2021, 12:00 PM IST
  • ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೋನಾ ಮಹಾಮಾರಿ 
  • ಕೋಡಿ ಮಠದ ಸ್ವಾಮೀಜಿಯಿಂದ ಸ್ಫೋಟಕ ಭವಿಷ್ಯ
  • ಜಗತ್ತಿಗೆ ಕಾದಿದೆಯಾ ಮತ್ತೊಂದು ಮಹಾಮಾರಿ ..?

ಹಾಸನ (ಜೂ.03): ಕೊರೋನಾ ಮಹಾಮಾರಿ ಈಗಾಗಲೇ ಜಗತ್ತನ್ನು ಬೆಚ್ಚಿ ಬೀಳಿಸಿದೆ. ಇದೀಗ ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಕ್ರೂರಿ ಕೊರೋನಾ ಕುರಿತು ಭವಿಷ್ಯ ನುಡಿದ ಕೋಡಿ ಶ್ರೀ: ಹಳ್ಳಿಗಳಿಗೆ ಕಂಟಕ 

ಇನ್ನು 10 ವರ್ಷಗಳು ಕೊರೋನಾ ಇಲ್ಲಿ ಇರುತ್ತದೆ. ಮುಂದೆ ನಡೆಯುತ್ತೆ ಅಪಾಯಕಾರಿ ಘಟನೆ. ಸಾವು ನೋವು ಹೆಚ್ಚಾಗುತ್ತೆ ಎಂದು ಭವಿಷ್ಯ ಹೇಳಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!