Omicron and Politics: ಒಮಿಕ್ರಾನ್, ರಾಜಕೀಯ ತಲ್ಲಣದ ಬಗ್ಗೆ ಕೋಡಿಹಳ್ಳಿ ಶ್ರೀಗಳ ಸ್ಪೋಟಕ ಭವಿಷ್ಯ

Omicron and Politics: ಒಮಿಕ್ರಾನ್, ರಾಜಕೀಯ ತಲ್ಲಣದ ಬಗ್ಗೆ ಕೋಡಿಹಳ್ಳಿ ಶ್ರೀಗಳ ಸ್ಪೋಟಕ ಭವಿಷ್ಯ

Published : Dec 25, 2021, 03:09 PM IST

ರೂಪಾಂತರಿ ಓಮಿಕ್ರಾನ್ (Omicron) ರಾಜಕೀಯ ತಲ್ಲಣದ  (Karnataka Politics) ಬಗ್ಗೆ  ಕೋಡಿಹಳ್ಳಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ. 

ಹಾವೇರಿ (ಡಿ. 25): ರೂಪಾಂತರಿ ಓಮಿಕ್ರಾನ್ (Omicron) ರಾಜಕೀಯ ತಲ್ಲಣದ  (Karnataka Politics) ಬಗ್ಗೆ  ಕೋಡಿಹಳ್ಳಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ. 

'ಈಗಾಗಲೇ ನಾನು ಹೇಳಿದಂತೆ ದೊಡ್ಡ ಅವಘಢ ಸಂಭವಿಸಿದೆ. ಭಾರತೀಯ ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ದುರಂತ ((IAF Chopper Crash) ಪ್ರಕರಣ ನಡೆದಿದೆ. ಇದೀಗ ಮತ್ತೆ ದೇಶದಲ್ಲಿ ಅಂತಹದೇ ದುರಂತ ಸಂಭವಿಸುವ ಮುನ್ಸೂಚನೆ ಇದೆ. ಅಲ್ಲದೇ ರೂಪಾಂತರಿ ಕೊರೋನಾ ಮತ್ತೆ ಹೆಚ್ಚಾಗಲಿದೆ. ರೋಗ ಜನರನ್ನು ಭಾಧಿಸಲಿದೆ' ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗೀಂದ್ರ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.  ರಾಣೆಬೆನ್ನೂರು ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಕೋಡಿಮಠದ ಡಾ.ಶಿವಾನಂದ ಶಿವಯೋಗೀಂದ್ರ ರಾಜೇಂದ್ರ ಸ್ವಾಮೀಜಿ ಒಮಿಕ್ರೋನ್ ಬಗ್ಗೆ ಭವಿಷ್ಯ ನುಡಿದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!