Omicron and Politics: ಒಮಿಕ್ರಾನ್, ರಾಜಕೀಯ ತಲ್ಲಣದ ಬಗ್ಗೆ ಕೋಡಿಹಳ್ಳಿ ಶ್ರೀಗಳ ಸ್ಪೋಟಕ ಭವಿಷ್ಯ

Omicron and Politics: ಒಮಿಕ್ರಾನ್, ರಾಜಕೀಯ ತಲ್ಲಣದ ಬಗ್ಗೆ ಕೋಡಿಹಳ್ಳಿ ಶ್ರೀಗಳ ಸ್ಪೋಟಕ ಭವಿಷ್ಯ

Published : Dec 25, 2021, 03:09 PM IST

ರೂಪಾಂತರಿ ಓಮಿಕ್ರಾನ್ (Omicron) ರಾಜಕೀಯ ತಲ್ಲಣದ  (Karnataka Politics) ಬಗ್ಗೆ  ಕೋಡಿಹಳ್ಳಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ. 

ಹಾವೇರಿ (ಡಿ. 25): ರೂಪಾಂತರಿ ಓಮಿಕ್ರಾನ್ (Omicron) ರಾಜಕೀಯ ತಲ್ಲಣದ  (Karnataka Politics) ಬಗ್ಗೆ  ಕೋಡಿಹಳ್ಳಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ. 

'ಈಗಾಗಲೇ ನಾನು ಹೇಳಿದಂತೆ ದೊಡ್ಡ ಅವಘಢ ಸಂಭವಿಸಿದೆ. ಭಾರತೀಯ ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ದುರಂತ ((IAF Chopper Crash) ಪ್ರಕರಣ ನಡೆದಿದೆ. ಇದೀಗ ಮತ್ತೆ ದೇಶದಲ್ಲಿ ಅಂತಹದೇ ದುರಂತ ಸಂಭವಿಸುವ ಮುನ್ಸೂಚನೆ ಇದೆ. ಅಲ್ಲದೇ ರೂಪಾಂತರಿ ಕೊರೋನಾ ಮತ್ತೆ ಹೆಚ್ಚಾಗಲಿದೆ. ರೋಗ ಜನರನ್ನು ಭಾಧಿಸಲಿದೆ' ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗೀಂದ್ರ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.  ರಾಣೆಬೆನ್ನೂರು ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಕೋಡಿಮಠದ ಡಾ.ಶಿವಾನಂದ ಶಿವಯೋಗೀಂದ್ರ ರಾಜೇಂದ್ರ ಸ್ವಾಮೀಜಿ ಒಮಿಕ್ರೋನ್ ಬಗ್ಗೆ ಭವಿಷ್ಯ ನುಡಿದಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!