ಸಾರಿಗೆ ನೌಕರರ ಸಮರಕ್ಕೆ ಕೋಡಿಹಳ್ಳಿ ಎಂಟ್ರಿ ರಾಜಕೀಯ ಪ್ರೇರಿತ: ಸವದಿ ಅಸಮಾಧಾನ

ಸಾರಿಗೆ ನೌಕರರ ಸಮರಕ್ಕೆ ಕೋಡಿಹಳ್ಳಿ ಎಂಟ್ರಿ ರಾಜಕೀಯ ಪ್ರೇರಿತ: ಸವದಿ ಅಸಮಾಧಾನ

Suvarna News   | Asianet News
Published : Dec 14, 2020, 01:10 PM ISTUpdated : Dec 14, 2020, 01:13 PM IST

ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ಮುಷ್ಕರವನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ಕೋಡಿಹಳ್ಳಿ ವಿರುದ್ಧ ಸಾರಿಗೆ ಸಚಿವ ಸವದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಡಿ. 14): ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ಮುಷ್ಕರವನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ಸಾರಿಗೆ ಸಮರಕ್ಕೆ ಕೋಡಿಹಳ್ಳಿ ಎಂಟ್ರಿ ಬಗ್ಗೆ ಸವದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಕೋಡಿಹಳ್ಳಿ ವಿರುದ್ಧ ಸಾರಿಗೆ ಸಚಿವ ಸವದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರಿಗೂ ನಮಗೂ ಸಂಬಂಧ ಇಲ್ಲ. ನಾವು ನಮ್ಮ ನೌಕರರ ಜೊತೆ ಸಂಧಾನ ಮಾಡಿದ್ದೇವೆ. ಮಾತುಕತೆ ನಡೆಸಿದ್ದೇವೆ. ಯಾರ ಮಾತಿಗೂ ಕಿವಿಗೊಡುವ ಅಗತ್ಯ ಇಲ್ಲ. ಸರ್ಕಾರ ನಿಮ್ಮ ಹಿತಾಸಕ್ತಿಯನ್ನು ಕಾಪಾಡುತ್ತದೆ. ನಿಮಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತದೆ. ಕೆಲಸ ಪ್ರಾರಂಭಿಸಿ' ಎಂದು ಸವದಿ ಮನವಿ ಮಾಡಿಕೊಂಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!