ಸಾರಿಗೆ ನೌಕರರ ಸಮರಕ್ಕೆ ಕೋಡಿಹಳ್ಳಿ ಎಂಟ್ರಿ ರಾಜಕೀಯ ಪ್ರೇರಿತ: ಸವದಿ ಅಸಮಾಧಾನ

ಸಾರಿಗೆ ನೌಕರರ ಸಮರಕ್ಕೆ ಕೋಡಿಹಳ್ಳಿ ಎಂಟ್ರಿ ರಾಜಕೀಯ ಪ್ರೇರಿತ: ಸವದಿ ಅಸಮಾಧಾನ

Suvarna News   | Asianet News
Published : Dec 14, 2020, 01:10 PM ISTUpdated : Dec 14, 2020, 01:13 PM IST

ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ಮುಷ್ಕರವನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ಕೋಡಿಹಳ್ಳಿ ವಿರುದ್ಧ ಸಾರಿಗೆ ಸಚಿವ ಸವದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಡಿ. 14): ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ಮುಷ್ಕರವನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ಸಾರಿಗೆ ಸಮರಕ್ಕೆ ಕೋಡಿಹಳ್ಳಿ ಎಂಟ್ರಿ ಬಗ್ಗೆ ಸವದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಕೋಡಿಹಳ್ಳಿ ವಿರುದ್ಧ ಸಾರಿಗೆ ಸಚಿವ ಸವದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರಿಗೂ ನಮಗೂ ಸಂಬಂಧ ಇಲ್ಲ. ನಾವು ನಮ್ಮ ನೌಕರರ ಜೊತೆ ಸಂಧಾನ ಮಾಡಿದ್ದೇವೆ. ಮಾತುಕತೆ ನಡೆಸಿದ್ದೇವೆ. ಯಾರ ಮಾತಿಗೂ ಕಿವಿಗೊಡುವ ಅಗತ್ಯ ಇಲ್ಲ. ಸರ್ಕಾರ ನಿಮ್ಮ ಹಿತಾಸಕ್ತಿಯನ್ನು ಕಾಪಾಡುತ್ತದೆ. ನಿಮಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತದೆ. ಕೆಲಸ ಪ್ರಾರಂಭಿಸಿ' ಎಂದು ಸವದಿ ಮನವಿ ಮಾಡಿಕೊಂಡಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!