ಭಾರತ್‌ ಬಂದ್‌ ಯಶಸ್ವಿಗೊಳಿಸುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್‌

ಭಾರತ್‌ ಬಂದ್‌ ಯಶಸ್ವಿಗೊಳಿಸುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್‌

Suvarna News   | Asianet News
Published : Sep 24, 2021, 03:27 PM IST

*   ಭಾರತ್‌ ಬಂದ್‌ಗೆ ನಾರಾಯಣಗೌಡ, ವಾಟಾಳ್‌ ನಾಗರಾಜ್‌, ಪ್ರವೀಣ್‌ ಶೆಟ್ಟಿ ಬೆಂಬಲ
*   ಬಂದ್‌ ಯಶಸ್ವಿಗೊಳಿಸಲು ಪೂರ್ವ ತಯಾರಿ
*   ರೈತ ಸಂಘಗಳು ಒಟ್ಟಾಗಿ ಕೆಲಸ ಮಾಡುತ್ತಿವೆ: ಕೋಡಿಹಳ್ಳಿ ಚಂದ್ರಶೇಖರ್‌ 
 

ಬೆಂಗಳೂರು(ಸೆ.24): ಸೆ.27 ರ ಭಾರತ್‌ ಬಂದ್‌ಗೆ ರಾಜ್ಯದಲ್ಲೂ ಬೆಂಬಲ ವ್ಯಕ್ತವಾಗುತ್ತಿದೆ. ಬಂದ್‌ ಯಶಸ್ವಿಗೊಳಿಸಲು ಪೂರ್ವ ತಯಾರಿಯನ್ನ ಮಾಡಿಕೊಳ್ಳಲಾಗುತ್ತಿದೆ ಅಂತ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದ್ದಾರೆ. ನಾರಾಯಣಗೌಡ, ವಾಟಾಳ್‌ ನಾಗರಾಜ್‌, ಪ್ರವೀಣ್‌ ಶೆಟ್ಟಿ ಬೆಂಬಲ ಸೂಚಿಸಿದ್ದಾರೆ. ರೈತ ಸಂಘಗಳು ಒಟ್ಟಾಗಿ ಕೆಲಸ ಮಾಡುತ್ತಿವೆ. ಕಾರ್ಮಿಕ ಸಂಘ, ದಲಿತ ಸಂಘ ಎಲ್ಲವೂ ಒಟ್ಟಾಗಿದೆ. ನಗರದ ಟೌನ್‌ಹಾಲ್‌ನಲ್ಲಿ ಮೆರವಣಿಗೆ, ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಬೃಹತ್‌ ಸಭೆ, ಹೆದ್ದಾರಿ ಬಂದ್‌, ರೈಲು ಬಂದ್‌ ನಡೆಸಲಿದ್ದೇವೆ ಅಂತ ಮಾಹಿತಿ ನೀಡಿದ್ದಾರೆ.  

ಕರ್ನಾಟಕದ ಮೇಲೆ ಉಗ್ರರ ಕಣ್ಣು: ಹೈಅಲರ್ಟ್‌ ಘೋಷಣೆ

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್