ಭಾರತ್‌ ಬಂದ್‌ ಯಶಸ್ವಿಗೊಳಿಸುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್‌

ಭಾರತ್‌ ಬಂದ್‌ ಯಶಸ್ವಿಗೊಳಿಸುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್‌

Suvarna News   | Asianet News
Published : Sep 24, 2021, 03:27 PM IST

*   ಭಾರತ್‌ ಬಂದ್‌ಗೆ ನಾರಾಯಣಗೌಡ, ವಾಟಾಳ್‌ ನಾಗರಾಜ್‌, ಪ್ರವೀಣ್‌ ಶೆಟ್ಟಿ ಬೆಂಬಲ
*   ಬಂದ್‌ ಯಶಸ್ವಿಗೊಳಿಸಲು ಪೂರ್ವ ತಯಾರಿ
*   ರೈತ ಸಂಘಗಳು ಒಟ್ಟಾಗಿ ಕೆಲಸ ಮಾಡುತ್ತಿವೆ: ಕೋಡಿಹಳ್ಳಿ ಚಂದ್ರಶೇಖರ್‌ 
 

ಬೆಂಗಳೂರು(ಸೆ.24): ಸೆ.27 ರ ಭಾರತ್‌ ಬಂದ್‌ಗೆ ರಾಜ್ಯದಲ್ಲೂ ಬೆಂಬಲ ವ್ಯಕ್ತವಾಗುತ್ತಿದೆ. ಬಂದ್‌ ಯಶಸ್ವಿಗೊಳಿಸಲು ಪೂರ್ವ ತಯಾರಿಯನ್ನ ಮಾಡಿಕೊಳ್ಳಲಾಗುತ್ತಿದೆ ಅಂತ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದ್ದಾರೆ. ನಾರಾಯಣಗೌಡ, ವಾಟಾಳ್‌ ನಾಗರಾಜ್‌, ಪ್ರವೀಣ್‌ ಶೆಟ್ಟಿ ಬೆಂಬಲ ಸೂಚಿಸಿದ್ದಾರೆ. ರೈತ ಸಂಘಗಳು ಒಟ್ಟಾಗಿ ಕೆಲಸ ಮಾಡುತ್ತಿವೆ. ಕಾರ್ಮಿಕ ಸಂಘ, ದಲಿತ ಸಂಘ ಎಲ್ಲವೂ ಒಟ್ಟಾಗಿದೆ. ನಗರದ ಟೌನ್‌ಹಾಲ್‌ನಲ್ಲಿ ಮೆರವಣಿಗೆ, ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಬೃಹತ್‌ ಸಭೆ, ಹೆದ್ದಾರಿ ಬಂದ್‌, ರೈಲು ಬಂದ್‌ ನಡೆಸಲಿದ್ದೇವೆ ಅಂತ ಮಾಹಿತಿ ನೀಡಿದ್ದಾರೆ.  

ಕರ್ನಾಟಕದ ಮೇಲೆ ಉಗ್ರರ ಕಣ್ಣು: ಹೈಅಲರ್ಟ್‌ ಘೋಷಣೆ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!