ಭಾರತ್‌ ಬಂದ್‌ ಯಶಸ್ವಿಗೊಳಿಸುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್‌

ಭಾರತ್‌ ಬಂದ್‌ ಯಶಸ್ವಿಗೊಳಿಸುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್‌

Published : Sep 24, 2021, 03:27 PM IST

*   ಭಾರತ್‌ ಬಂದ್‌ಗೆ ನಾರಾಯಣಗೌಡ, ವಾಟಾಳ್‌ ನಾಗರಾಜ್‌, ಪ್ರವೀಣ್‌ ಶೆಟ್ಟಿ ಬೆಂಬಲ
*   ಬಂದ್‌ ಯಶಸ್ವಿಗೊಳಿಸಲು ಪೂರ್ವ ತಯಾರಿ
*   ರೈತ ಸಂಘಗಳು ಒಟ್ಟಾಗಿ ಕೆಲಸ ಮಾಡುತ್ತಿವೆ: ಕೋಡಿಹಳ್ಳಿ ಚಂದ್ರಶೇಖರ್‌ 
 

ಬೆಂಗಳೂರು(ಸೆ.24): ಸೆ.27 ರ ಭಾರತ್‌ ಬಂದ್‌ಗೆ ರಾಜ್ಯದಲ್ಲೂ ಬೆಂಬಲ ವ್ಯಕ್ತವಾಗುತ್ತಿದೆ. ಬಂದ್‌ ಯಶಸ್ವಿಗೊಳಿಸಲು ಪೂರ್ವ ತಯಾರಿಯನ್ನ ಮಾಡಿಕೊಳ್ಳಲಾಗುತ್ತಿದೆ ಅಂತ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದ್ದಾರೆ. ನಾರಾಯಣಗೌಡ, ವಾಟಾಳ್‌ ನಾಗರಾಜ್‌, ಪ್ರವೀಣ್‌ ಶೆಟ್ಟಿ ಬೆಂಬಲ ಸೂಚಿಸಿದ್ದಾರೆ. ರೈತ ಸಂಘಗಳು ಒಟ್ಟಾಗಿ ಕೆಲಸ ಮಾಡುತ್ತಿವೆ. ಕಾರ್ಮಿಕ ಸಂಘ, ದಲಿತ ಸಂಘ ಎಲ್ಲವೂ ಒಟ್ಟಾಗಿದೆ. ನಗರದ ಟೌನ್‌ಹಾಲ್‌ನಲ್ಲಿ ಮೆರವಣಿಗೆ, ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಬೃಹತ್‌ ಸಭೆ, ಹೆದ್ದಾರಿ ಬಂದ್‌, ರೈಲು ಬಂದ್‌ ನಡೆಸಲಿದ್ದೇವೆ ಅಂತ ಮಾಹಿತಿ ನೀಡಿದ್ದಾರೆ.  

ಕರ್ನಾಟಕದ ಮೇಲೆ ಉಗ್ರರ ಕಣ್ಣು: ಹೈಅಲರ್ಟ್‌ ಘೋಷಣೆ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!