Kodishree prediction: ಕೋಡಿಶ್ರೀ ಭವಿಷ್ಯ ನಿಜವಾಯ್ತಾ..? 2024ಕ್ಕೆ ತಪ್ಪಿದ್ದಲ್ಲ ಆಪತ್ತು..!

Kodishree prediction: ಕೋಡಿಶ್ರೀ ಭವಿಷ್ಯ ನಿಜವಾಯ್ತಾ..? 2024ಕ್ಕೆ ತಪ್ಪಿದ್ದಲ್ಲ ಆಪತ್ತು..!

Published : Mar 04, 2024, 10:10 AM ISTUpdated : Mar 04, 2024, 10:11 AM IST

ಮಹಾನ್ ನಾಯಕರ ಸಾವು..!ಪ್ರಕೃತಿ ವಿಪ್ಲವದ ಸುಳಿವು..!
ಬಾಂಬ್ ಭವಿಷ್ಯ..! ನಿಜವಾಯ್ತಾ..? ನಿಜವಾಗುತ್ತಾ..?
ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ..! 
ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಎಂದು ಭವಿಷ್ಯ..!

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ನುಡಿದ ಭವಿಷ್ಯ ನಿಜವಾಯ್ತಾ ಎಂಬ ಅನುಮಾನ ಈಗ ಕಾಡತೊಡಗಿದೆ. ಅವರು ಈ ಹಿಂದೆ ಬಾಂಬ್ ಬ್ಲಾಸ್ಟ್(Bomb Blast) ಆಗೋ ಲಕ್ಷಣವೂ ಇದೆ. ಬೆಂಕಿ ಹಾವಳಿ, ನೀರಿನ ಹಾವಳಿ ಜಾಸ್ತಿ ಆಗಲಿದೆ ಎಂದು ಭವಿಷ್ಯ ನುಡಿದ್ದರು. ಇವರು  ಹೀಗೆ ಹೇಳಿದ ಒಂದು ವಾರದಲ್ಲಿ ಬೆಂಗಳೂರಿನಲ್ಲಿ(Bengaluru) ಬಾಂಬ್‌ ಸ್ಫೋಟವಾಗಿದೆ. ಅಲ್ಲದೇ ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಯುದ್ಧ ಆಗ್ತದೆ, ಸಾವು-ನೋವು ಆಗುತ್ತಂತೆ. ಮಹಾನ್ ನಾಯಕರ ಸಾವು ಕೂಡ ಆಗಲಿದ್ದು, ದೊಡ್ಡ ದೊಡ್ಡ ನಗರಗಳಲ್ಲಿ ಭೂಕಂಪ, ಜಗತ್ತಿನ ಪ್ರಧಾನಿಗಳ ಕೊನೆಯಾಗ್ತದೆ. ಧಾರ್ಮಿಕ ಮುಖಂಡನ ಸಾವು ಆಗ್ತದೆ ಎಂದು ಕೋಡಿಶ್ರೀ(Kodishree) ಭವಿಷ್ಯ ನುಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  Bomb Blast: 10 ವರ್ಷಗಳ ನಂತರ ಬಾಂಬ್‌ ಸ್ಫೋಟ: ಸಿಲಿಕಾನ್ ಸಿಟಿಯಲ್ಲಿ ಇಲ್ಲಿತನಕ ನಡೆದಿರುವ ಟೆರರಿಸ್ಟ್‌ ಅಟ್ಯಾಕ್‌ಗಳೆಷ್ಟು ?

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more