Kodishree prediction: ಕೋಡಿಶ್ರೀ ಭವಿಷ್ಯ ನಿಜವಾಯ್ತಾ..? 2024ಕ್ಕೆ ತಪ್ಪಿದ್ದಲ್ಲ ಆಪತ್ತು..!

Kodishree prediction: ಕೋಡಿಶ್ರೀ ಭವಿಷ್ಯ ನಿಜವಾಯ್ತಾ..? 2024ಕ್ಕೆ ತಪ್ಪಿದ್ದಲ್ಲ ಆಪತ್ತು..!

Published : Mar 04, 2024, 10:10 AM ISTUpdated : Mar 04, 2024, 10:11 AM IST

ಮಹಾನ್ ನಾಯಕರ ಸಾವು..!ಪ್ರಕೃತಿ ವಿಪ್ಲವದ ಸುಳಿವು..!
ಬಾಂಬ್ ಭವಿಷ್ಯ..! ನಿಜವಾಯ್ತಾ..? ನಿಜವಾಗುತ್ತಾ..?
ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ..! 
ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಎಂದು ಭವಿಷ್ಯ..!

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ನುಡಿದ ಭವಿಷ್ಯ ನಿಜವಾಯ್ತಾ ಎಂಬ ಅನುಮಾನ ಈಗ ಕಾಡತೊಡಗಿದೆ. ಅವರು ಈ ಹಿಂದೆ ಬಾಂಬ್ ಬ್ಲಾಸ್ಟ್(Bomb Blast) ಆಗೋ ಲಕ್ಷಣವೂ ಇದೆ. ಬೆಂಕಿ ಹಾವಳಿ, ನೀರಿನ ಹಾವಳಿ ಜಾಸ್ತಿ ಆಗಲಿದೆ ಎಂದು ಭವಿಷ್ಯ ನುಡಿದ್ದರು. ಇವರು  ಹೀಗೆ ಹೇಳಿದ ಒಂದು ವಾರದಲ್ಲಿ ಬೆಂಗಳೂರಿನಲ್ಲಿ(Bengaluru) ಬಾಂಬ್‌ ಸ್ಫೋಟವಾಗಿದೆ. ಅಲ್ಲದೇ ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಯುದ್ಧ ಆಗ್ತದೆ, ಸಾವು-ನೋವು ಆಗುತ್ತಂತೆ. ಮಹಾನ್ ನಾಯಕರ ಸಾವು ಕೂಡ ಆಗಲಿದ್ದು, ದೊಡ್ಡ ದೊಡ್ಡ ನಗರಗಳಲ್ಲಿ ಭೂಕಂಪ, ಜಗತ್ತಿನ ಪ್ರಧಾನಿಗಳ ಕೊನೆಯಾಗ್ತದೆ. ಧಾರ್ಮಿಕ ಮುಖಂಡನ ಸಾವು ಆಗ್ತದೆ ಎಂದು ಕೋಡಿಶ್ರೀ(Kodishree) ಭವಿಷ್ಯ ನುಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  Bomb Blast: 10 ವರ್ಷಗಳ ನಂತರ ಬಾಂಬ್‌ ಸ್ಫೋಟ: ಸಿಲಿಕಾನ್ ಸಿಟಿಯಲ್ಲಿ ಇಲ್ಲಿತನಕ ನಡೆದಿರುವ ಟೆರರಿಸ್ಟ್‌ ಅಟ್ಯಾಕ್‌ಗಳೆಷ್ಟು ?

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more