Kodishree prediction: ಕೋಡಿಶ್ರೀ ಭವಿಷ್ಯ ನಿಜವಾಯ್ತಾ..? 2024ಕ್ಕೆ ತಪ್ಪಿದ್ದಲ್ಲ ಆಪತ್ತು..!

Kodishree prediction: ಕೋಡಿಶ್ರೀ ಭವಿಷ್ಯ ನಿಜವಾಯ್ತಾ..? 2024ಕ್ಕೆ ತಪ್ಪಿದ್ದಲ್ಲ ಆಪತ್ತು..!

Published : Mar 04, 2024, 10:10 AM ISTUpdated : Mar 04, 2024, 10:11 AM IST

ಮಹಾನ್ ನಾಯಕರ ಸಾವು..!ಪ್ರಕೃತಿ ವಿಪ್ಲವದ ಸುಳಿವು..!
ಬಾಂಬ್ ಭವಿಷ್ಯ..! ನಿಜವಾಯ್ತಾ..? ನಿಜವಾಗುತ್ತಾ..?
ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ..! 
ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಎಂದು ಭವಿಷ್ಯ..!

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ನುಡಿದ ಭವಿಷ್ಯ ನಿಜವಾಯ್ತಾ ಎಂಬ ಅನುಮಾನ ಈಗ ಕಾಡತೊಡಗಿದೆ. ಅವರು ಈ ಹಿಂದೆ ಬಾಂಬ್ ಬ್ಲಾಸ್ಟ್(Bomb Blast) ಆಗೋ ಲಕ್ಷಣವೂ ಇದೆ. ಬೆಂಕಿ ಹಾವಳಿ, ನೀರಿನ ಹಾವಳಿ ಜಾಸ್ತಿ ಆಗಲಿದೆ ಎಂದು ಭವಿಷ್ಯ ನುಡಿದ್ದರು. ಇವರು  ಹೀಗೆ ಹೇಳಿದ ಒಂದು ವಾರದಲ್ಲಿ ಬೆಂಗಳೂರಿನಲ್ಲಿ(Bengaluru) ಬಾಂಬ್‌ ಸ್ಫೋಟವಾಗಿದೆ. ಅಲ್ಲದೇ ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಯುದ್ಧ ಆಗ್ತದೆ, ಸಾವು-ನೋವು ಆಗುತ್ತಂತೆ. ಮಹಾನ್ ನಾಯಕರ ಸಾವು ಕೂಡ ಆಗಲಿದ್ದು, ದೊಡ್ಡ ದೊಡ್ಡ ನಗರಗಳಲ್ಲಿ ಭೂಕಂಪ, ಜಗತ್ತಿನ ಪ್ರಧಾನಿಗಳ ಕೊನೆಯಾಗ್ತದೆ. ಧಾರ್ಮಿಕ ಮುಖಂಡನ ಸಾವು ಆಗ್ತದೆ ಎಂದು ಕೋಡಿಶ್ರೀ(Kodishree) ಭವಿಷ್ಯ ನುಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  Bomb Blast: 10 ವರ್ಷಗಳ ನಂತರ ಬಾಂಬ್‌ ಸ್ಫೋಟ: ಸಿಲಿಕಾನ್ ಸಿಟಿಯಲ್ಲಿ ಇಲ್ಲಿತನಕ ನಡೆದಿರುವ ಟೆರರಿಸ್ಟ್‌ ಅಟ್ಯಾಕ್‌ಗಳೆಷ್ಟು ?

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more