ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್!  ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!

ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!

Published : Dec 31, 2025, 01:20 PM IST

'ಕೋಗಿಲು' ಪ್ರಕರಣವು ಕರ್ನಾಟಕ ಮತ್ತು ಕೇರಳ ರಾಜಕೀಯದ ನಡುವಿನ ಒಂದು ರಹಸ್ಯ ರಾಜಕೀಯ ತಂತ್ರವನ್ನು ಬಿಚ್ಚಿಡುತ್ತದೆ. ಸಿದ್ದರಾಮಯ್ಯ ಸರ್ಕಾರದ ತರಾತುರಿಯ ನಿರ್ಧಾರದ ಹಿಂದೆ ವೇಣುಗೋಪಾಲ್ ರಣತಂತ್ರ ಅಡಗಿದ್ದು, ಎರಡೂ ರಾಜ್ಯಗಳ ಸಿಂಹಾಸನವನ್ನು ಉಳಿಸಿಕೊಳ್ಳುವ ಗುರಿಯನ್ನು ಹೊಂದಿದೆ ಎಂದು ವಿಶ್ಲೇಷಿಸಲಾಗಿದೆ.

ಕೋಗಿಲು ಪ್ರಕರಣವನ್ನ ಇಡ್ಕೊಂಡು ಭಾರತದ ವಿರುದ್ಧ ಅಪಪ್ರಚಾರ ಮಾಡೊ ಪ್ರಯತ್ನವನ್ನ ಪಾಪಿ ರಾಷ್ಟ್ರ ಪಾಕಿಸ್ತಾನ ಮಾಡಿತ್ತು. ಪಾಕ್​ನ ಈ ಕುತಂತ್ರಕ್ಕೆ ಭಾರತ ಸರಿಯಾಗಿಯೇ ಏಟು ಕೊಟ್ಟಿದೆ. ಮೊದಲು ನಿಮ್ಮ ದೇಶವನ್ನ ಸರಿ ಮಾಡ್ಕೊಳ್ಳಿ ಅಂತ ಗುಡುಗಿದೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more