ಕೊಪ್ಪಳದಲ್ಲಿ ಸೋಷಿಯಲ್ ಡಿಸ್ಟೆನ್ಸಿಂಗ್ ವೈದ್ಯ; ಸೂಪರಾಗಿದೆ ಐಡ್ಯಾ..!

ಕೊಪ್ಪಳದಲ್ಲಿ ಸೋಷಿಯಲ್ ಡಿಸ್ಟೆನ್ಸಿಂಗ್ ವೈದ್ಯ; ಸೂಪರಾಗಿದೆ ಐಡ್ಯಾ..!

Suvarna News   | Asianet News
Published : Jul 26, 2020, 06:17 PM IST

ಕೋವಿಡ್ 19 ವಿಚಾರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಮಾತು ಪದೇ ಪದೇ ಕೇಳುತ್ತೇವೆ. ಆರೋಗ್ಯ ದೃಷ್ಟಿಯಿಂದ ಒಳ್ಳೆಯದು ಕೂಡಾ. ಇಲ್ಲೊಬ್ಬ ವೈದ್ಯರು ಮೀಟರ್‌ಗಟ್ಟಲೇ ಅಂತರದಲ್ಲಿ ದೂರ ನಿಂತು ರೋಗಿಯನ್ನು ಪರೀಕ್ಷಿಸುತ್ತಾರೆ. ಕೊಪ್ಪಳದ ಕಾರಟಗಿಯ ವೈದ್ಯ ಡಾ. ಮಧುಸೂದನ್ ಸ್ವಲ್ಪ ವಿಭಿನ್ನವಾಗಿ ರೋಗಿಯನ್ನು ಪರೀಕ್ಷಿಸುತ್ತಾರೆ. ಡಾಕ್ಟರ್‌ ಐಡಿಯಾಗೆ ರೋಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜು. 26): ಕೋವಿಡ್ 19 ವಿಚಾರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಮಾತು ಪದೇ ಪದೇ ಕೇಳುತ್ತೇವೆ. ಆರೋಗ್ಯ ದೃಷ್ಟಿಯಿಂದ ಒಳ್ಳೆಯದು ಕೂಡಾ. ಇಲ್ಲೊಬ್ಬ ವೈದ್ಯರು ಮೀಟರ್‌ಗಟ್ಟಲೇ ಅಂತರದಲ್ಲಿ ದೂರ ನಿಂತು ರೋಗಿಯನ್ನು ಪರೀಕ್ಷಿಸುತ್ತಾರೆ. ಕೊಪ್ಪಳದ ಕಾರಟಗಿಯ ವೈದ್ಯ ಡಾ. ಮಧುಸೂದನ್ ಸ್ವಲ್ಪ ವಿಭಿನ್ನವಾಗಿ ರೋಗಿಯನ್ನು ಪರೀಕ್ಷಿಸುತ್ತಾರೆ. ಡಾಕ್ಟರ್‌ ಐಡಿಯಾಗೆ ರೋಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಪ್ರತಿದಿನ ಕ್ಲಿನಿಕ್‌ನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಕೆಲ ದಿನಗಳ ಹಿಂದೆ ಬಂದಿದ್ದ ಇಬ್ಬರು ರೋಗಿಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಅದಕ್ಕಾಗಿ ಈ ರೀತಿ ಸೋಷಿಯಲ್ ಡಿಸ್ಟನ್ಸಿಂಗ್ ಮಾಡುತ್ತಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!