ಕೊಪ್ಪಳದಲ್ಲಿ ಸೋಷಿಯಲ್ ಡಿಸ್ಟೆನ್ಸಿಂಗ್ ವೈದ್ಯ; ಸೂಪರಾಗಿದೆ ಐಡ್ಯಾ..!

ಕೊಪ್ಪಳದಲ್ಲಿ ಸೋಷಿಯಲ್ ಡಿಸ್ಟೆನ್ಸಿಂಗ್ ವೈದ್ಯ; ಸೂಪರಾಗಿದೆ ಐಡ್ಯಾ..!

Published : Jul 26, 2020, 06:17 PM IST

ಕೋವಿಡ್ 19 ವಿಚಾರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಮಾತು ಪದೇ ಪದೇ ಕೇಳುತ್ತೇವೆ. ಆರೋಗ್ಯ ದೃಷ್ಟಿಯಿಂದ ಒಳ್ಳೆಯದು ಕೂಡಾ. ಇಲ್ಲೊಬ್ಬ ವೈದ್ಯರು ಮೀಟರ್‌ಗಟ್ಟಲೇ ಅಂತರದಲ್ಲಿ ದೂರ ನಿಂತು ರೋಗಿಯನ್ನು ಪರೀಕ್ಷಿಸುತ್ತಾರೆ. ಕೊಪ್ಪಳದ ಕಾರಟಗಿಯ ವೈದ್ಯ ಡಾ. ಮಧುಸೂದನ್ ಸ್ವಲ್ಪ ವಿಭಿನ್ನವಾಗಿ ರೋಗಿಯನ್ನು ಪರೀಕ್ಷಿಸುತ್ತಾರೆ. ಡಾಕ್ಟರ್‌ ಐಡಿಯಾಗೆ ರೋಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜು. 26): ಕೋವಿಡ್ 19 ವಿಚಾರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಮಾತು ಪದೇ ಪದೇ ಕೇಳುತ್ತೇವೆ. ಆರೋಗ್ಯ ದೃಷ್ಟಿಯಿಂದ ಒಳ್ಳೆಯದು ಕೂಡಾ. ಇಲ್ಲೊಬ್ಬ ವೈದ್ಯರು ಮೀಟರ್‌ಗಟ್ಟಲೇ ಅಂತರದಲ್ಲಿ ದೂರ ನಿಂತು ರೋಗಿಯನ್ನು ಪರೀಕ್ಷಿಸುತ್ತಾರೆ. ಕೊಪ್ಪಳದ ಕಾರಟಗಿಯ ವೈದ್ಯ ಡಾ. ಮಧುಸೂದನ್ ಸ್ವಲ್ಪ ವಿಭಿನ್ನವಾಗಿ ರೋಗಿಯನ್ನು ಪರೀಕ್ಷಿಸುತ್ತಾರೆ. ಡಾಕ್ಟರ್‌ ಐಡಿಯಾಗೆ ರೋಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಪ್ರತಿದಿನ ಕ್ಲಿನಿಕ್‌ನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಕೆಲ ದಿನಗಳ ಹಿಂದೆ ಬಂದಿದ್ದ ಇಬ್ಬರು ರೋಗಿಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಅದಕ್ಕಾಗಿ ಈ ರೀತಿ ಸೋಷಿಯಲ್ ಡಿಸ್ಟನ್ಸಿಂಗ್ ಮಾಡುತ್ತಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!