ಕೊಪ್ಪಳದಲ್ಲಿ ಸೋಷಿಯಲ್ ಡಿಸ್ಟೆನ್ಸಿಂಗ್ ವೈದ್ಯ; ಸೂಪರಾಗಿದೆ ಐಡ್ಯಾ..!

ಕೊಪ್ಪಳದಲ್ಲಿ ಸೋಷಿಯಲ್ ಡಿಸ್ಟೆನ್ಸಿಂಗ್ ವೈದ್ಯ; ಸೂಪರಾಗಿದೆ ಐಡ್ಯಾ..!

Suvarna News   | Asianet News
Published : Jul 26, 2020, 06:17 PM IST

ಕೋವಿಡ್ 19 ವಿಚಾರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಮಾತು ಪದೇ ಪದೇ ಕೇಳುತ್ತೇವೆ. ಆರೋಗ್ಯ ದೃಷ್ಟಿಯಿಂದ ಒಳ್ಳೆಯದು ಕೂಡಾ. ಇಲ್ಲೊಬ್ಬ ವೈದ್ಯರು ಮೀಟರ್‌ಗಟ್ಟಲೇ ಅಂತರದಲ್ಲಿ ದೂರ ನಿಂತು ರೋಗಿಯನ್ನು ಪರೀಕ್ಷಿಸುತ್ತಾರೆ. ಕೊಪ್ಪಳದ ಕಾರಟಗಿಯ ವೈದ್ಯ ಡಾ. ಮಧುಸೂದನ್ ಸ್ವಲ್ಪ ವಿಭಿನ್ನವಾಗಿ ರೋಗಿಯನ್ನು ಪರೀಕ್ಷಿಸುತ್ತಾರೆ. ಡಾಕ್ಟರ್‌ ಐಡಿಯಾಗೆ ರೋಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜು. 26): ಕೋವಿಡ್ 19 ವಿಚಾರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಮಾತು ಪದೇ ಪದೇ ಕೇಳುತ್ತೇವೆ. ಆರೋಗ್ಯ ದೃಷ್ಟಿಯಿಂದ ಒಳ್ಳೆಯದು ಕೂಡಾ. ಇಲ್ಲೊಬ್ಬ ವೈದ್ಯರು ಮೀಟರ್‌ಗಟ್ಟಲೇ ಅಂತರದಲ್ಲಿ ದೂರ ನಿಂತು ರೋಗಿಯನ್ನು ಪರೀಕ್ಷಿಸುತ್ತಾರೆ. ಕೊಪ್ಪಳದ ಕಾರಟಗಿಯ ವೈದ್ಯ ಡಾ. ಮಧುಸೂದನ್ ಸ್ವಲ್ಪ ವಿಭಿನ್ನವಾಗಿ ರೋಗಿಯನ್ನು ಪರೀಕ್ಷಿಸುತ್ತಾರೆ. ಡಾಕ್ಟರ್‌ ಐಡಿಯಾಗೆ ರೋಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಪ್ರತಿದಿನ ಕ್ಲಿನಿಕ್‌ನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಕೆಲ ದಿನಗಳ ಹಿಂದೆ ಬಂದಿದ್ದ ಇಬ್ಬರು ರೋಗಿಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಅದಕ್ಕಾಗಿ ಈ ರೀತಿ ಸೋಷಿಯಲ್ ಡಿಸ್ಟನ್ಸಿಂಗ್ ಮಾಡುತ್ತಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?