ಕೊಪ್ಪಳದಲ್ಲಿ ಸೋಷಿಯಲ್ ಡಿಸ್ಟೆನ್ಸಿಂಗ್ ವೈದ್ಯ; ಸೂಪರಾಗಿದೆ ಐಡ್ಯಾ..!

ಕೊಪ್ಪಳದಲ್ಲಿ ಸೋಷಿಯಲ್ ಡಿಸ್ಟೆನ್ಸಿಂಗ್ ವೈದ್ಯ; ಸೂಪರಾಗಿದೆ ಐಡ್ಯಾ..!

Suvarna News   | Asianet News
Published : Jul 26, 2020, 06:17 PM IST

ಕೋವಿಡ್ 19 ವಿಚಾರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಮಾತು ಪದೇ ಪದೇ ಕೇಳುತ್ತೇವೆ. ಆರೋಗ್ಯ ದೃಷ್ಟಿಯಿಂದ ಒಳ್ಳೆಯದು ಕೂಡಾ. ಇಲ್ಲೊಬ್ಬ ವೈದ್ಯರು ಮೀಟರ್‌ಗಟ್ಟಲೇ ಅಂತರದಲ್ಲಿ ದೂರ ನಿಂತು ರೋಗಿಯನ್ನು ಪರೀಕ್ಷಿಸುತ್ತಾರೆ. ಕೊಪ್ಪಳದ ಕಾರಟಗಿಯ ವೈದ್ಯ ಡಾ. ಮಧುಸೂದನ್ ಸ್ವಲ್ಪ ವಿಭಿನ್ನವಾಗಿ ರೋಗಿಯನ್ನು ಪರೀಕ್ಷಿಸುತ್ತಾರೆ. ಡಾಕ್ಟರ್‌ ಐಡಿಯಾಗೆ ರೋಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜು. 26): ಕೋವಿಡ್ 19 ವಿಚಾರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಮಾತು ಪದೇ ಪದೇ ಕೇಳುತ್ತೇವೆ. ಆರೋಗ್ಯ ದೃಷ್ಟಿಯಿಂದ ಒಳ್ಳೆಯದು ಕೂಡಾ. ಇಲ್ಲೊಬ್ಬ ವೈದ್ಯರು ಮೀಟರ್‌ಗಟ್ಟಲೇ ಅಂತರದಲ್ಲಿ ದೂರ ನಿಂತು ರೋಗಿಯನ್ನು ಪರೀಕ್ಷಿಸುತ್ತಾರೆ. ಕೊಪ್ಪಳದ ಕಾರಟಗಿಯ ವೈದ್ಯ ಡಾ. ಮಧುಸೂದನ್ ಸ್ವಲ್ಪ ವಿಭಿನ್ನವಾಗಿ ರೋಗಿಯನ್ನು ಪರೀಕ್ಷಿಸುತ್ತಾರೆ. ಡಾಕ್ಟರ್‌ ಐಡಿಯಾಗೆ ರೋಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಪ್ರತಿದಿನ ಕ್ಲಿನಿಕ್‌ನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಕೆಲ ದಿನಗಳ ಹಿಂದೆ ಬಂದಿದ್ದ ಇಬ್ಬರು ರೋಗಿಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಅದಕ್ಕಾಗಿ ಈ ರೀತಿ ಸೋಷಿಯಲ್ ಡಿಸ್ಟನ್ಸಿಂಗ್ ಮಾಡುತ್ತಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!