ಕೊಪ್ಪಳದಲ್ಲಿ ಸೋಷಿಯಲ್ ಡಿಸ್ಟೆನ್ಸಿಂಗ್ ವೈದ್ಯ; ಸೂಪರಾಗಿದೆ ಐಡ್ಯಾ..!

ಕೊಪ್ಪಳದಲ್ಲಿ ಸೋಷಿಯಲ್ ಡಿಸ್ಟೆನ್ಸಿಂಗ್ ವೈದ್ಯ; ಸೂಪರಾಗಿದೆ ಐಡ್ಯಾ..!

Suvarna News   | Asianet News
Published : Jul 26, 2020, 06:17 PM IST

ಕೋವಿಡ್ 19 ವಿಚಾರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಮಾತು ಪದೇ ಪದೇ ಕೇಳುತ್ತೇವೆ. ಆರೋಗ್ಯ ದೃಷ್ಟಿಯಿಂದ ಒಳ್ಳೆಯದು ಕೂಡಾ. ಇಲ್ಲೊಬ್ಬ ವೈದ್ಯರು ಮೀಟರ್‌ಗಟ್ಟಲೇ ಅಂತರದಲ್ಲಿ ದೂರ ನಿಂತು ರೋಗಿಯನ್ನು ಪರೀಕ್ಷಿಸುತ್ತಾರೆ. ಕೊಪ್ಪಳದ ಕಾರಟಗಿಯ ವೈದ್ಯ ಡಾ. ಮಧುಸೂದನ್ ಸ್ವಲ್ಪ ವಿಭಿನ್ನವಾಗಿ ರೋಗಿಯನ್ನು ಪರೀಕ್ಷಿಸುತ್ತಾರೆ. ಡಾಕ್ಟರ್‌ ಐಡಿಯಾಗೆ ರೋಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜು. 26): ಕೋವಿಡ್ 19 ವಿಚಾರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಮಾತು ಪದೇ ಪದೇ ಕೇಳುತ್ತೇವೆ. ಆರೋಗ್ಯ ದೃಷ್ಟಿಯಿಂದ ಒಳ್ಳೆಯದು ಕೂಡಾ. ಇಲ್ಲೊಬ್ಬ ವೈದ್ಯರು ಮೀಟರ್‌ಗಟ್ಟಲೇ ಅಂತರದಲ್ಲಿ ದೂರ ನಿಂತು ರೋಗಿಯನ್ನು ಪರೀಕ್ಷಿಸುತ್ತಾರೆ. ಕೊಪ್ಪಳದ ಕಾರಟಗಿಯ ವೈದ್ಯ ಡಾ. ಮಧುಸೂದನ್ ಸ್ವಲ್ಪ ವಿಭಿನ್ನವಾಗಿ ರೋಗಿಯನ್ನು ಪರೀಕ್ಷಿಸುತ್ತಾರೆ. ಡಾಕ್ಟರ್‌ ಐಡಿಯಾಗೆ ರೋಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಪ್ರತಿದಿನ ಕ್ಲಿನಿಕ್‌ನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಕೆಲ ದಿನಗಳ ಹಿಂದೆ ಬಂದಿದ್ದ ಇಬ್ಬರು ರೋಗಿಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಅದಕ್ಕಾಗಿ ಈ ರೀತಿ ಸೋಷಿಯಲ್ ಡಿಸ್ಟನ್ಸಿಂಗ್ ಮಾಡುತ್ತಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ