ದಲಿತ ಮಗು ದೇಗುಲ ಪ್ರವೇಶ, ಪೋಷಕರಿಗೆ ದಂಡ ಹಾಕಿದವರಿಗೆ ಅಧಿಕಾರಿಗಳ ಖಡಕ್ ವಾರ್ನಿಂಗ್.!

ದಲಿತ ಮಗು ದೇಗುಲ ಪ್ರವೇಶ, ಪೋಷಕರಿಗೆ ದಂಡ ಹಾಕಿದವರಿಗೆ ಅಧಿಕಾರಿಗಳ ಖಡಕ್ ವಾರ್ನಿಂಗ್.!

Published : Sep 21, 2021, 02:31 PM ISTUpdated : Sep 21, 2021, 02:32 PM IST

ದೇವರ ದರ್ಶನಕ್ಕೆ ಹೋಗಿದ್ದ ವೇಳೆ ದಲಿತ ಮಗುವೊಂದು ಆಕಸ್ಮಿಕವಾಗಿ ಆಂಜನೇಯ ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ಪೋಷಕರಿಗೆ ದಂಡ ಹಾಕಿದ ಘಟನೆ ಹನುಮಸಾಗರದ ಬಳಿ ಮಿಯಾಪುರದಲ್ಲಿ ನಡೆದಿದೆ. 

ಕೊಪ್ಪಳ (ಸೆ. 21): ದೇವರ ದರ್ಶನಕ್ಕೆ ಹೋಗಿದ್ದ ವೇಳೆ ದಲಿತ ಮಗುವೊಂದು ಆಕಸ್ಮಿಕವಾಗಿ ಆಂಜನೇಯ ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ಪೋಷಕರಿಗೆ ದಂಡ ಹಾಕಿದ ಘಟನೆ ಹನುಮಸಾಗರದ ಬಳಿ ಮಿಯಾಪುರದಲ್ಲಿ ನಡೆದಿದೆ. ದಂಡ ವಿದಿಸಿದವರಿಗೆ ಪೊಲೀಸ್‌ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಲಾಯಿತಲ್ಲದೇ, ಅಸ್ಪೃಶ್ಯತೆ ಆಚರಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.

ದಲಿತ ಮಗು ಪ್ರವೇಶದಿಂದ ದೇವಾಲಯ ಅಪವಿತ್ರವಾಗಿದ್ದು, ಹೋಮ ಹವನ ಮಾಡಿ ಸರಿಪಡಿಸಬೇಕು. ಅದಕ್ಕಾಗಿ 25 ಸಾವಿರ ದಂಡ, ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಆಗುವ ವೆಚ್ಚ ನೀಡಬೇಕೆಂದು ಮಗುವಿನ ತಂದೆಗೆ ಗ್ರಾಮಸ್ಥರು ಶರತ್ತು ವಿಧಿಸಿದ್ದರು. ಇದನ್ನು ಖಂಡಿಸಿರುವ ಚನ್ನದಾಸರ ಸಮುದಾಯದವರು ಪೊಲೀಸರ ಮೊರೆ ಹೋಗಿದ್ದರು.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!