ದಲಿತ ಮಗು ದೇಗುಲ ಪ್ರವೇಶ, ಪೋಷಕರಿಗೆ ದಂಡ ಹಾಕಿದವರಿಗೆ ಅಧಿಕಾರಿಗಳ ಖಡಕ್ ವಾರ್ನಿಂಗ್.!

ದಲಿತ ಮಗು ದೇಗುಲ ಪ್ರವೇಶ, ಪೋಷಕರಿಗೆ ದಂಡ ಹಾಕಿದವರಿಗೆ ಅಧಿಕಾರಿಗಳ ಖಡಕ್ ವಾರ್ನಿಂಗ್.!

Published : Sep 21, 2021, 02:31 PM ISTUpdated : Sep 21, 2021, 02:32 PM IST

ದೇವರ ದರ್ಶನಕ್ಕೆ ಹೋಗಿದ್ದ ವೇಳೆ ದಲಿತ ಮಗುವೊಂದು ಆಕಸ್ಮಿಕವಾಗಿ ಆಂಜನೇಯ ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ಪೋಷಕರಿಗೆ ದಂಡ ಹಾಕಿದ ಘಟನೆ ಹನುಮಸಾಗರದ ಬಳಿ ಮಿಯಾಪುರದಲ್ಲಿ ನಡೆದಿದೆ. 

ಕೊಪ್ಪಳ (ಸೆ. 21): ದೇವರ ದರ್ಶನಕ್ಕೆ ಹೋಗಿದ್ದ ವೇಳೆ ದಲಿತ ಮಗುವೊಂದು ಆಕಸ್ಮಿಕವಾಗಿ ಆಂಜನೇಯ ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ಪೋಷಕರಿಗೆ ದಂಡ ಹಾಕಿದ ಘಟನೆ ಹನುಮಸಾಗರದ ಬಳಿ ಮಿಯಾಪುರದಲ್ಲಿ ನಡೆದಿದೆ. ದಂಡ ವಿದಿಸಿದವರಿಗೆ ಪೊಲೀಸ್‌ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಲಾಯಿತಲ್ಲದೇ, ಅಸ್ಪೃಶ್ಯತೆ ಆಚರಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.

ದಲಿತ ಮಗು ಪ್ರವೇಶದಿಂದ ದೇವಾಲಯ ಅಪವಿತ್ರವಾಗಿದ್ದು, ಹೋಮ ಹವನ ಮಾಡಿ ಸರಿಪಡಿಸಬೇಕು. ಅದಕ್ಕಾಗಿ 25 ಸಾವಿರ ದಂಡ, ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಆಗುವ ವೆಚ್ಚ ನೀಡಬೇಕೆಂದು ಮಗುವಿನ ತಂದೆಗೆ ಗ್ರಾಮಸ್ಥರು ಶರತ್ತು ವಿಧಿಸಿದ್ದರು. ಇದನ್ನು ಖಂಡಿಸಿರುವ ಚನ್ನದಾಸರ ಸಮುದಾಯದವರು ಪೊಲೀಸರ ಮೊರೆ ಹೋಗಿದ್ದರು.

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?