ಕೋರಮಂಗಲ ಅಪಘಾತ: ಶಾಸಕ ಪ್ರಕಾಶ್ ಭಾವಿ ಸೊಸೆ ಸಾವಿಗೆ ಟ್ವಿಸ್ಟ್!

ಕೋರಮಂಗಲ ಅಪಘಾತ: ಶಾಸಕ ಪ್ರಕಾಶ್ ಭಾವಿ ಸೊಸೆ ಸಾವಿಗೆ ಟ್ವಿಸ್ಟ್!

Published : Aug 31, 2021, 12:02 PM ISTUpdated : Aug 31, 2021, 12:51 PM IST

ಕೋರಮಂಗಲ ಅಪಘಾತ ಪ್ರಕರಣದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಶಾಸಕ ಪ್ರಕಾಶ್ ಅವರ ಭಾವಿ ಸೊಸೆ ಕೂಡಾ ಮೃತಪಟ್ಟಿದ್ದಾರೆ. ಆದರೀಗ ಶಾಸಕ ಪ್ರಕಾಶ್ ಭಾವಿ ಸೊಸೆ ಬಿಂದು ಸಾವಿನ ವಿಚಾರಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಬೆಂಗಳೂರು(ಆ.31): ಕೋರಮಂಗಲ ಅಪಘಾತ ಪ್ರಕರಣದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಶಾಸಕ ಪ್ರಕಾಶ್ ಅವರ ಭಾವಿ ಸೊಸೆ ಕೂಡಾ ಮೃತಪಟ್ಟಿದ್ದಾರೆ. ಆದರೀಗ ಶಾಸಕ ಪ್ರಕಾಶ್ ಭಾವಿ ಸೊಸೆ ಬಿಂದು ಸಾವಿನ ವಿಚಾರಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಹೌದು ಬಿಂದು ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಆಕೆ ಬೆಂಗಳೂರಿಗೆ ಯಾವಾಗ ಬಂದಿದ್ದು ಎಂಬ ವಿಚಾರವೇ ಆಕೆಯ ಹೆತ್ತವರಿಗೆ ತಿಳಿದಿಲ್ಲ. ಈ ಬಗ್ಗೆ ಮಾತನಾಡಿರುವ ಬಿಂದು ತಂದೆ ಚಂದ್ರಶೇಖರ್ ನಮ್ಮ ಮಗಳು ರಾತ್ರಿ 8 ಗಂಟೆಗೆ ನಮಗೆ ಫೋನ್ ಮಾಡಿದ್ದಳು. ಚೆನ್ನೈನಲ್ಲಿ ನನಗೆ ಕೆಲಸ ಸಿಕ್ಕಿದೆ ಜಾಯಿನ್ ಆಗಲು ಹೋಗುತ್ತಿದ್ದೀನಿ ಎಂದಿದ್ದಳು. ಆದರೆ ಬೆಂಗಳೂರಿಗೆ ಬಂದಿದ್ದೇ ನನಗೆ ಗೊತ್ತಿರಲಿಲ್ಲ ಎಂದಿದ್ದಾರೆ.

ಇನ್ನು ಬಿಂದು ಹಾಗೂ ಕರುಣಾ ಸಾಗರ್ ಮದುವೆ ಮಾತುಕತೆ ನಡೆದಿತ್ತು. ಆದರೆ ಈ ಮದುವೆಗೆ ನಾವು ಒಪ್ಪಿರಲಿಲ್ಲ. ಆದರೆ ಮಗಳು ಆತನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು ಎಂದು ಕಂಬನಿ ಮಿಡಿದಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!