ಕೋರಮಂಗಲ ಅಪಘಾತ: ಶಾಸಕ ಪ್ರಕಾಶ್ ಭಾವಿ ಸೊಸೆ ಸಾವಿಗೆ ಟ್ವಿಸ್ಟ್!

ಕೋರಮಂಗಲ ಅಪಘಾತ: ಶಾಸಕ ಪ್ರಕಾಶ್ ಭಾವಿ ಸೊಸೆ ಸಾವಿಗೆ ಟ್ವಿಸ್ಟ್!

Published : Aug 31, 2021, 12:02 PM ISTUpdated : Aug 31, 2021, 12:51 PM IST

ಕೋರಮಂಗಲ ಅಪಘಾತ ಪ್ರಕರಣದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಶಾಸಕ ಪ್ರಕಾಶ್ ಅವರ ಭಾವಿ ಸೊಸೆ ಕೂಡಾ ಮೃತಪಟ್ಟಿದ್ದಾರೆ. ಆದರೀಗ ಶಾಸಕ ಪ್ರಕಾಶ್ ಭಾವಿ ಸೊಸೆ ಬಿಂದು ಸಾವಿನ ವಿಚಾರಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಬೆಂಗಳೂರು(ಆ.31): ಕೋರಮಂಗಲ ಅಪಘಾತ ಪ್ರಕರಣದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಶಾಸಕ ಪ್ರಕಾಶ್ ಅವರ ಭಾವಿ ಸೊಸೆ ಕೂಡಾ ಮೃತಪಟ್ಟಿದ್ದಾರೆ. ಆದರೀಗ ಶಾಸಕ ಪ್ರಕಾಶ್ ಭಾವಿ ಸೊಸೆ ಬಿಂದು ಸಾವಿನ ವಿಚಾರಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಹೌದು ಬಿಂದು ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಆಕೆ ಬೆಂಗಳೂರಿಗೆ ಯಾವಾಗ ಬಂದಿದ್ದು ಎಂಬ ವಿಚಾರವೇ ಆಕೆಯ ಹೆತ್ತವರಿಗೆ ತಿಳಿದಿಲ್ಲ. ಈ ಬಗ್ಗೆ ಮಾತನಾಡಿರುವ ಬಿಂದು ತಂದೆ ಚಂದ್ರಶೇಖರ್ ನಮ್ಮ ಮಗಳು ರಾತ್ರಿ 8 ಗಂಟೆಗೆ ನಮಗೆ ಫೋನ್ ಮಾಡಿದ್ದಳು. ಚೆನ್ನೈನಲ್ಲಿ ನನಗೆ ಕೆಲಸ ಸಿಕ್ಕಿದೆ ಜಾಯಿನ್ ಆಗಲು ಹೋಗುತ್ತಿದ್ದೀನಿ ಎಂದಿದ್ದಳು. ಆದರೆ ಬೆಂಗಳೂರಿಗೆ ಬಂದಿದ್ದೇ ನನಗೆ ಗೊತ್ತಿರಲಿಲ್ಲ ಎಂದಿದ್ದಾರೆ.

ಇನ್ನು ಬಿಂದು ಹಾಗೂ ಕರುಣಾ ಸಾಗರ್ ಮದುವೆ ಮಾತುಕತೆ ನಡೆದಿತ್ತು. ಆದರೆ ಈ ಮದುವೆಗೆ ನಾವು ಒಪ್ಪಿರಲಿಲ್ಲ. ಆದರೆ ಮಗಳು ಆತನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು ಎಂದು ಕಂಬನಿ ಮಿಡಿದಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್