ಕೋರಮಂಗಲ ಅಪಘಾತ: ಶಾಸಕ ಪ್ರಕಾಶ್ ಭಾವಿ ಸೊಸೆ ಸಾವಿಗೆ ಟ್ವಿಸ್ಟ್!

ಕೋರಮಂಗಲ ಅಪಘಾತ: ಶಾಸಕ ಪ್ರಕಾಶ್ ಭಾವಿ ಸೊಸೆ ಸಾವಿಗೆ ಟ್ವಿಸ್ಟ್!

Published : Aug 31, 2021, 12:02 PM ISTUpdated : Aug 31, 2021, 12:51 PM IST

ಕೋರಮಂಗಲ ಅಪಘಾತ ಪ್ರಕರಣದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಶಾಸಕ ಪ್ರಕಾಶ್ ಅವರ ಭಾವಿ ಸೊಸೆ ಕೂಡಾ ಮೃತಪಟ್ಟಿದ್ದಾರೆ. ಆದರೀಗ ಶಾಸಕ ಪ್ರಕಾಶ್ ಭಾವಿ ಸೊಸೆ ಬಿಂದು ಸಾವಿನ ವಿಚಾರಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಬೆಂಗಳೂರು(ಆ.31): ಕೋರಮಂಗಲ ಅಪಘಾತ ಪ್ರಕರಣದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಶಾಸಕ ಪ್ರಕಾಶ್ ಅವರ ಭಾವಿ ಸೊಸೆ ಕೂಡಾ ಮೃತಪಟ್ಟಿದ್ದಾರೆ. ಆದರೀಗ ಶಾಸಕ ಪ್ರಕಾಶ್ ಭಾವಿ ಸೊಸೆ ಬಿಂದು ಸಾವಿನ ವಿಚಾರಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಹೌದು ಬಿಂದು ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಆಕೆ ಬೆಂಗಳೂರಿಗೆ ಯಾವಾಗ ಬಂದಿದ್ದು ಎಂಬ ವಿಚಾರವೇ ಆಕೆಯ ಹೆತ್ತವರಿಗೆ ತಿಳಿದಿಲ್ಲ. ಈ ಬಗ್ಗೆ ಮಾತನಾಡಿರುವ ಬಿಂದು ತಂದೆ ಚಂದ್ರಶೇಖರ್ ನಮ್ಮ ಮಗಳು ರಾತ್ರಿ 8 ಗಂಟೆಗೆ ನಮಗೆ ಫೋನ್ ಮಾಡಿದ್ದಳು. ಚೆನ್ನೈನಲ್ಲಿ ನನಗೆ ಕೆಲಸ ಸಿಕ್ಕಿದೆ ಜಾಯಿನ್ ಆಗಲು ಹೋಗುತ್ತಿದ್ದೀನಿ ಎಂದಿದ್ದಳು. ಆದರೆ ಬೆಂಗಳೂರಿಗೆ ಬಂದಿದ್ದೇ ನನಗೆ ಗೊತ್ತಿರಲಿಲ್ಲ ಎಂದಿದ್ದಾರೆ.

ಇನ್ನು ಬಿಂದು ಹಾಗೂ ಕರುಣಾ ಸಾಗರ್ ಮದುವೆ ಮಾತುಕತೆ ನಡೆದಿತ್ತು. ಆದರೆ ಈ ಮದುವೆಗೆ ನಾವು ಒಪ್ಪಿರಲಿಲ್ಲ. ಆದರೆ ಮಗಳು ಆತನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು ಎಂದು ಕಂಬನಿ ಮಿಡಿದಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!