Jun 7, 2020, 6:32 PM IST
ಕಾರವಾರ(ಜೂ.07): ಲಾಕ್ಡೌನ್ ಇಂದಿಗೆ ಅಂತ್ಯವಾಗಲಿದೆ. ಜೂನ್ 8 ರಿಂದ ಅನ್ಲಾಕ್ 1 ಆರಂಭವಾಗಲಿದೆ. ನಾಳೆಯಿಂದ ದೇಗುಲಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಇದೀಗ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ದೇವರ ದರ್ಶನ ಕುರಿತು ಮಾರ್ಗಸೂಚಿ ಪಾಲಿಸಲು ಸೂಚಿಸಿದ್ದಾರೆ. ಅದರಲ್ಲೂ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದೆ. ಗರ್ಭಗುಡಿ ಪ್ರವೇಶಕ್ಕೆ ಅವಕಾಶವಿಲ್ಲ ಎಂದಿದ್ದಾರೆ.