Koti Kanta Gaayana: ನೆಲ,ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ..!

Koti Kanta Gaayana: ನೆಲ,ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ..!

Published : Oct 28, 2022, 11:22 PM IST

ರಾಜ್ಯೋತ್ಸವಕ್ಕೂ ಮುನ್ನ ಕನ್ನಡ ಡಿಂಡಿಮ ಮಾರ್ದನಿಸಿದೆ. ಕನ್ನಡ-ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ನನ್ನ ನಾಡು, ನನ್ನ ಹಾಡು ಅಭಿಯಾನದ ಭಾಗವಾಗಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಶುಕ್ರವಾರ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾದವು.

ಬೆಂಗಳೂರು (ಅ. 28): ನೆಲ, ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ. ಎಲ್ಲೆಡೆ ಮೊಳಗಿದ ಕೋಟಿ ಕಂಠಗಳ ಕನ್ನಡ ಗಾಯನ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯೋತ್ಸವಕ್ಕೂ ಮುನ್ನ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ.

ಅಂದಾಜು 1.20 ಕೋಟಿ ಜನರು ಏಕಕಾಲದಲ್ಲಿ ಕನ್ನಡದ 6 ಪ್ರಸಿದ್ಧ ಕವಿಗಳು ಬರೆದ ಹಾಡುಗಳನ್ನು ಹಾಡಿದರು. ಆ ಮೂಲಕ ವಿಶ್ವದಾಖಲೆಯನ್ನು ನಿರ್ಮಾಣ ಮಾಡಲಾಯಿತು. ವಿಶ್ವದಾಖಲೆಯ ಪತ್ರವನ್ನು ಸಿಎಂ ಬೊಮ್ಮಾಯಿ ಅವರಿಗೆ ಹಸ್ತಾಂತರ ಮಾಡಲಾಯಿತು. ಕನ್ನಡ ಅಸ್ಮಿತೆಯನ್ನ ಸಾರುವ ವಿನೂತನ ಕಾರ್ಯಕ್ರಮಕ್ಕೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಕಂಠಗಳು ಮೊಳಗಿದವು.

Kannada Rajyotsava: ಬೀದರ್ ಕೋಟೆಯಲ್ಲಿ ಮೊಳಗಿದ ಕೋಟಿ ಕಂಠ ಗಾಯನ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇದಕ್ಕಾಗಿಯೇ ಬೃಹತ್ ವೇದಿಕೆ ನಿರ್ಮಾಣವಾಗಿತ್ತು. 50 ಕ್ಕೂ ಹೆಚ್ಚು ಮೈಕ್, ಸ್ಪೀಕರ್, ಎಲ್ಇಡಿ ಅಳವಡಿಸಲಾಗಿತ್ತು. ಜಯ ಭಾರತ ಜನನಿಯ ತನುಜಾತೆ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸಿಎಂ ದನಿಗೂಡಿಸಿದರು. ಮಾಜಿ ಸಿಎಂ ಬಿಎಸ್‌ವೈ, ಸಚಿವ ಅಶೋಕ್‌, ಸುನೀಲ್‌ ಕುಮಾರ್‌, ಸದಾನಂದ ಗೌಡ, ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್‌, ಜಗ್ಗೇಶ್ ಭಾಗಿಯಾಗಿದ್ದರು.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more