ಕತಾರ್​ನಲ್ಲಿ ಮೊಳಗಿದ ಕನ್ನಡ ಡಿಂಡಿಮ! ಕತಾರ್ ಕರ್ನಾಟಕ ಸಂಘದಲ್ಲಿ ಕೋಟಿ ಕಂಠ ಗಾಯನ

ಕತಾರ್​ನಲ್ಲಿ ಮೊಳಗಿದ ಕನ್ನಡ ಡಿಂಡಿಮ! ಕತಾರ್ ಕರ್ನಾಟಕ ಸಂಘದಲ್ಲಿ ಕೋಟಿ ಕಂಠ ಗಾಯನ

Published : Oct 28, 2022, 08:09 PM IST

ಕತಾರ್​ನಲ್ಲಿರುವ ಕರ್ನಾಟಕ ಸಂಘವೂ ಕೋಟಿ ಕಂಠ ಗಾಯನಕ್ಕೆ ದನಿ ಗೂಡಿಸಿತು. ‘ನನ್ನ ನಾಡು ನನ್ನ ಹಾಡು’ ಕಾರ್ಯಕ್ರಮ ಆಯೋಜಿಸಿತ್ತು.

ಕನ್ನಡರಾಜ್ಯೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡ ಕೋಟಿ ಕಂಠ ಗಾಯನ, ನನ್ನ ನಾಡು ನನ್ನ ಹಾಡು ಕಾರ್ಯಕ್ರಮಕ್ಕೆ ಅನಿವಾಸಿ ಭಾರತೀಯರು ಕೂಡ ದನಿಗೂಡಿಸಿದ್ರು. ಕತಾರ್​ನಲ್ಲಿರುವ ಕರ್ನಾಟಕ ಸಂಘವೂ ಸಹ ‘ನನ್ನ ನಾಡು ನನ್ನ ಹಾಡು’ ಕಾರ್ಯಕ್ರಮ ಆಯೋಜಿಸಿತ್ತು. ಕರ್ನಾಟಕ ಸಂಘದ ಸದಸ್ಯರು ಜಯ ಭಾರತ ಜನನಿಯ ತನುಜಾತೆ ಸೇರಿ 6 ಹಾಡುಗಳನ್ನು ಹಾಡುವ ಮೂಲಕ, ತಾಯ್ನೆಲ, ತಾಯ್ನುಡಿಗೆ ತಮ್ಮ ಅಭಿಮಾನ ಪ್ರದರ್ಶಿಸಿದ್ರು. ಈ ಕಾರ್ಯಕ್ರಮದಲ್ಲಿ ನಮ್ಮ ನಾಡು ನುಡಿಯ ಬಗ್ಗೆ ಅಭಿಮಾನವನ್ನು ಮೂಡಿಸುವ ಕನ್ನಡ ನಾಡಿನ ಹೆಮ್ಮೆಯ ಕವಿಗಳು ರಚಿಸಿದ ನಾಡಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವವಿನೂತನ ವಿದ್ಯಾಚೇತನ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಆರು ಗೀತೆಗಳನ್ನು  ಹಾಡಲಾಯಿತು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more