ವಿಶ್ವಕರ್ಮ ಜನಾಂಗ ಅಭಿವೃದ್ಧಿ ನಿಗಮಕ್ಕೆ ನೆರವಾಗಿ: ಸರ್ಕಾರಕ್ಕೆ ಕೆ ಪಿ ನಂಜುಂಡಿ ಆಗ್ರಹ

ವಿಶ್ವಕರ್ಮ ಜನಾಂಗ ಅಭಿವೃದ್ಧಿ ನಿಗಮಕ್ಕೆ ನೆರವಾಗಿ: ಸರ್ಕಾರಕ್ಕೆ ಕೆ ಪಿ ನಂಜುಂಡಿ ಆಗ್ರಹ

Published : Aug 16, 2020, 05:51 PM IST

ವಿಶ್ವಕರ್ಮ ಜನಾಂಗ ಅಭಿವೃದ್ಧಿ ಮಂಡಳಿಯಿಂದ ಪಡೆದ ಸಾಲವನ್ನು ಮನ್ನಾ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ, ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ ಪಿ ನಂಜುಂಡಿ ಒತ್ತಾಯಿಸಿದ್ದಾರೆ. 

ಬೆಂಗಳೂರು (ಆ. 16): ವಿಶ್ವಕರ್ಮ ಜನಾಂಗ ಅಭಿವೃದ್ಧಿ ಮಂಡಳಿಯಿಂದ ಪಡೆದ ಸಾಲವನ್ನು ಮನ್ನಾ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ, ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ ಪಿ ನಂಜುಂಡಿ ಒತ್ತಾಯಿಸಿದ್ದಾರೆ. 

ವಿಶ್ವಕರ್ಮ ಸಮಾಜ ಆರ್ಥಿಕ ಸಂಕಷ್ಟದಲ್ಲಿದೆ. ನಿಗಮದ 85 ಕೋಟಿ ಸಾಲವನ್ನು ಮನ್ನಾ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಸರ್ಕಾರ ಬೇರೆ ಬೇರೆ ಸಮುದಾಯದವರಿಗೆ ನೆರವು ನೀಡಿದೆ. ಸಾಲ ಮನ್ನಾ ಮಾಡಿದೆ. ಅದರಂತೆ ವಿಶ್ವಕರ್ಮ ಸಮಾಜದ ಸಾಲ ಮನ್ನಾ ಮಾಡಬೇಕು' ಎಂದು ಒತ್ತಾಯಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!