ವಿಶ್ವಕರ್ಮ ಜನಾಂಗ ಅಭಿವೃದ್ಧಿ ನಿಗಮಕ್ಕೆ ನೆರವಾಗಿ: ಸರ್ಕಾರಕ್ಕೆ ಕೆ ಪಿ ನಂಜುಂಡಿ ಆಗ್ರಹ

ವಿಶ್ವಕರ್ಮ ಜನಾಂಗ ಅಭಿವೃದ್ಧಿ ನಿಗಮಕ್ಕೆ ನೆರವಾಗಿ: ಸರ್ಕಾರಕ್ಕೆ ಕೆ ಪಿ ನಂಜುಂಡಿ ಆಗ್ರಹ

Published : Aug 16, 2020, 05:51 PM IST

ವಿಶ್ವಕರ್ಮ ಜನಾಂಗ ಅಭಿವೃದ್ಧಿ ಮಂಡಳಿಯಿಂದ ಪಡೆದ ಸಾಲವನ್ನು ಮನ್ನಾ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ, ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ ಪಿ ನಂಜುಂಡಿ ಒತ್ತಾಯಿಸಿದ್ದಾರೆ. 

ಬೆಂಗಳೂರು (ಆ. 16): ವಿಶ್ವಕರ್ಮ ಜನಾಂಗ ಅಭಿವೃದ್ಧಿ ಮಂಡಳಿಯಿಂದ ಪಡೆದ ಸಾಲವನ್ನು ಮನ್ನಾ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ, ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ ಪಿ ನಂಜುಂಡಿ ಒತ್ತಾಯಿಸಿದ್ದಾರೆ. 

ವಿಶ್ವಕರ್ಮ ಸಮಾಜ ಆರ್ಥಿಕ ಸಂಕಷ್ಟದಲ್ಲಿದೆ. ನಿಗಮದ 85 ಕೋಟಿ ಸಾಲವನ್ನು ಮನ್ನಾ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಸರ್ಕಾರ ಬೇರೆ ಬೇರೆ ಸಮುದಾಯದವರಿಗೆ ನೆರವು ನೀಡಿದೆ. ಸಾಲ ಮನ್ನಾ ಮಾಡಿದೆ. ಅದರಂತೆ ವಿಶ್ವಕರ್ಮ ಸಮಾಜದ ಸಾಲ ಮನ್ನಾ ಮಾಡಬೇಕು' ಎಂದು ಒತ್ತಾಯಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!