Mekedatu Padayatre: ನನ್ನ ಹುಟ್ಟು ಹೆಸರು ಕೆಂಪೇಗೌಡ, ನಂತರ ಶಿವಕುಮಾರ್ ಅಂತಿಟ್ರು: ಡಿಕೆಶಿ

Mekedatu Padayatre: ನನ್ನ ಹುಟ್ಟು ಹೆಸರು ಕೆಂಪೇಗೌಡ, ನಂತರ ಶಿವಕುಮಾರ್ ಅಂತಿಟ್ರು: ಡಿಕೆಶಿ

Suvarna News   | Asianet News
Published : Jan 09, 2022, 11:54 AM IST

ಕನಕಪುರದಲ್ಲಿ (Kanakapura) ಸಭೆಯನ್ನುದ್ದೇಶಿಸಿ ಡಿಕೆ ಶಿವಕುಮಾರ್ (DK Shivakumar) ಮಾತನಾಡುತ್ತಾ, ಕನಕಪುರದಲ್ಲಿ 3 ಮಠಗಳಿವೆ. ನಾವು ಏನೇ ಕೆಲಸ ಮಾಡಿದರೂ ನಾವು ಆ ಮಠಕ್ಕೆ ಹೋಗಿ ಪ್ರಾರ್ಥನೆ ಮಾಡಿಕೊಂಡು ಬರುತ್ತೇವೆ. ನನ್ನ ಹುಟ್ಟು ಹೆಸರು ಕೆಂಪೇಗೌಡ. ಆ ನಂತರ ಕೆಂಪೇಗೌಡ ಹೆಸರನ್ನು ತೆಗೆದು, ಶಿವಕುಮಾರ್ ಎಂದು ಹೆಸರಿಟ್ಟರು' ಎಂದು ಸಂಗಮೇಶ್ವರ ಸ್ಥಳದ ಮಹತ್ವವನ್ನು ಸ್ಮರಿಸಿಕೊಂಡರು. 

ಬೆಂಗಳೂರು (ಜ. 09): ರಾಜಧಾನಿ ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ ಚಾಲನೆ ನೀಡಲು ಒತ್ತಡ ಹೇರುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದೆ. 

ಕನಕಪುರದಲ್ಲಿ ಸಭೆಯನ್ನುದ್ದೇಶಿಸಿ ಡಿಕೆ ಶಿವಕುಮಾರ್ ಮಾತನಾಡುತ್ತಾ, ಕನಕಪುರದಲ್ಲಿ 3 ಮಠಗಳಿವೆ. ನಾವು ಏನೇ ಕೆಲಸ ಮಾಡಿದರೂ ನಾವು ಆ ಮಠಕ್ಕೆ ಹೋಗಿ ಪ್ರಾರ್ಥನೆ ಮಾಡಿಕೊಂಡು ಬರುತ್ತೇವೆ. ನನ್ನ ಹುಟ್ಟು ಹೆಸರು ಕೆಂಪೇಗೌಡ. ಆ ನಂತರ ಕೆಂಪೇಗೌಡ ಹೆಸರನ್ನು ತೆಗೆದು, ಶಿವಕುಮಾರ್ ಎಂದು ಹೆಸರಿಟ್ಟರು' ಎಂದು ಸಂಗಮೇಶ್ವರ ಸ್ಥಳದ ಮಹತ್ವವನ್ನು ಸ್ಮರಿಸಿಕೊಂಡರು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more