Mekedatu Padayatre: ನನ್ನ ಹುಟ್ಟು ಹೆಸರು ಕೆಂಪೇಗೌಡ, ನಂತರ ಶಿವಕುಮಾರ್ ಅಂತಿಟ್ರು: ಡಿಕೆಶಿ

Mekedatu Padayatre: ನನ್ನ ಹುಟ್ಟು ಹೆಸರು ಕೆಂಪೇಗೌಡ, ನಂತರ ಶಿವಕುಮಾರ್ ಅಂತಿಟ್ರು: ಡಿಕೆಶಿ

Suvarna News   | Asianet News
Published : Jan 09, 2022, 11:54 AM IST

ಕನಕಪುರದಲ್ಲಿ (Kanakapura) ಸಭೆಯನ್ನುದ್ದೇಶಿಸಿ ಡಿಕೆ ಶಿವಕುಮಾರ್ (DK Shivakumar) ಮಾತನಾಡುತ್ತಾ, ಕನಕಪುರದಲ್ಲಿ 3 ಮಠಗಳಿವೆ. ನಾವು ಏನೇ ಕೆಲಸ ಮಾಡಿದರೂ ನಾವು ಆ ಮಠಕ್ಕೆ ಹೋಗಿ ಪ್ರಾರ್ಥನೆ ಮಾಡಿಕೊಂಡು ಬರುತ್ತೇವೆ. ನನ್ನ ಹುಟ್ಟು ಹೆಸರು ಕೆಂಪೇಗೌಡ. ಆ ನಂತರ ಕೆಂಪೇಗೌಡ ಹೆಸರನ್ನು ತೆಗೆದು, ಶಿವಕುಮಾರ್ ಎಂದು ಹೆಸರಿಟ್ಟರು' ಎಂದು ಸಂಗಮೇಶ್ವರ ಸ್ಥಳದ ಮಹತ್ವವನ್ನು ಸ್ಮರಿಸಿಕೊಂಡರು. 

ಬೆಂಗಳೂರು (ಜ. 09): ರಾಜಧಾನಿ ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ ಚಾಲನೆ ನೀಡಲು ಒತ್ತಡ ಹೇರುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದೆ. 

ಕನಕಪುರದಲ್ಲಿ ಸಭೆಯನ್ನುದ್ದೇಶಿಸಿ ಡಿಕೆ ಶಿವಕುಮಾರ್ ಮಾತನಾಡುತ್ತಾ, ಕನಕಪುರದಲ್ಲಿ 3 ಮಠಗಳಿವೆ. ನಾವು ಏನೇ ಕೆಲಸ ಮಾಡಿದರೂ ನಾವು ಆ ಮಠಕ್ಕೆ ಹೋಗಿ ಪ್ರಾರ್ಥನೆ ಮಾಡಿಕೊಂಡು ಬರುತ್ತೇವೆ. ನನ್ನ ಹುಟ್ಟು ಹೆಸರು ಕೆಂಪೇಗೌಡ. ಆ ನಂತರ ಕೆಂಪೇಗೌಡ ಹೆಸರನ್ನು ತೆಗೆದು, ಶಿವಕುಮಾರ್ ಎಂದು ಹೆಸರಿಟ್ಟರು' ಎಂದು ಸಂಗಮೇಶ್ವರ ಸ್ಥಳದ ಮಹತ್ವವನ್ನು ಸ್ಮರಿಸಿಕೊಂಡರು. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more