Mekedatu Padayatre: ನನ್ನ ಹುಟ್ಟು ಹೆಸರು ಕೆಂಪೇಗೌಡ, ನಂತರ ಶಿವಕುಮಾರ್ ಅಂತಿಟ್ರು: ಡಿಕೆಶಿ

Mekedatu Padayatre: ನನ್ನ ಹುಟ್ಟು ಹೆಸರು ಕೆಂಪೇಗೌಡ, ನಂತರ ಶಿವಕುಮಾರ್ ಅಂತಿಟ್ರು: ಡಿಕೆಶಿ

Published : Jan 09, 2022, 11:54 AM IST

ಕನಕಪುರದಲ್ಲಿ (Kanakapura) ಸಭೆಯನ್ನುದ್ದೇಶಿಸಿ ಡಿಕೆ ಶಿವಕುಮಾರ್ (DK Shivakumar) ಮಾತನಾಡುತ್ತಾ, ಕನಕಪುರದಲ್ಲಿ 3 ಮಠಗಳಿವೆ. ನಾವು ಏನೇ ಕೆಲಸ ಮಾಡಿದರೂ ನಾವು ಆ ಮಠಕ್ಕೆ ಹೋಗಿ ಪ್ರಾರ್ಥನೆ ಮಾಡಿಕೊಂಡು ಬರುತ್ತೇವೆ. ನನ್ನ ಹುಟ್ಟು ಹೆಸರು ಕೆಂಪೇಗೌಡ. ಆ ನಂತರ ಕೆಂಪೇಗೌಡ ಹೆಸರನ್ನು ತೆಗೆದು, ಶಿವಕುಮಾರ್ ಎಂದು ಹೆಸರಿಟ್ಟರು' ಎಂದು ಸಂಗಮೇಶ್ವರ ಸ್ಥಳದ ಮಹತ್ವವನ್ನು ಸ್ಮರಿಸಿಕೊಂಡರು. 

ಬೆಂಗಳೂರು (ಜ. 09): ರಾಜಧಾನಿ ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ ಚಾಲನೆ ನೀಡಲು ಒತ್ತಡ ಹೇರುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದೆ. 

ಕನಕಪುರದಲ್ಲಿ ಸಭೆಯನ್ನುದ್ದೇಶಿಸಿ ಡಿಕೆ ಶಿವಕುಮಾರ್ ಮಾತನಾಡುತ್ತಾ, ಕನಕಪುರದಲ್ಲಿ 3 ಮಠಗಳಿವೆ. ನಾವು ಏನೇ ಕೆಲಸ ಮಾಡಿದರೂ ನಾವು ಆ ಮಠಕ್ಕೆ ಹೋಗಿ ಪ್ರಾರ್ಥನೆ ಮಾಡಿಕೊಂಡು ಬರುತ್ತೇವೆ. ನನ್ನ ಹುಟ್ಟು ಹೆಸರು ಕೆಂಪೇಗೌಡ. ಆ ನಂತರ ಕೆಂಪೇಗೌಡ ಹೆಸರನ್ನು ತೆಗೆದು, ಶಿವಕುಮಾರ್ ಎಂದು ಹೆಸರಿಟ್ಟರು' ಎಂದು ಸಂಗಮೇಶ್ವರ ಸ್ಥಳದ ಮಹತ್ವವನ್ನು ಸ್ಮರಿಸಿಕೊಂಡರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more